ಅಂಚೆ ಪಾರ್ಸಲ್ – ವಿಶ್ವಾಸಾರ್ಹತೆ ದೃಢಪಡಿಸಲು ಸೂಚನೆ

January 29, 2020
5:48 AM

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್‍ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.

Advertisement

ಆ ಪಾರ್ಸಲ್‍ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.

ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ
ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
May 4, 2025
7:07 AM
by: The Rural Mirror ಸುದ್ದಿಜಾಲ
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ
April 30, 2025
10:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group