ಅಂತಾರಾಜ್ಯ ಬಸ್ ಸಂಚಾರ ಮತ್ತೆ ಆರಂಭ

May 7, 2019
11:30 AM

ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.

Advertisement
Advertisement
Advertisement
Advertisement

ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.

Advertisement

ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
February 19, 2025
7:32 AM
by: The Rural Mirror ಸುದ್ದಿಜಾಲ
ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ
February 19, 2025
7:27 AM
by: The Rural Mirror ಸುದ್ದಿಜಾಲ
ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ
February 19, 2025
7:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror