ಅಂತಾರಾಜ್ಯ ರಸ್ತೆ ಬದಿಯಲ್ಲಿ ಗುಡ್ಡೆಯಲ್ಲಿ ಬಿರುಕು

August 27, 2019
10:25 AM

ಕಲ್ಲಪಳ್ಳಿ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆ ಬದಿಯಲ್ಲಿ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳ-ಕರ್ನಾಟಕ ಗಡಿ ಸಮೀಪ ಕಲ್ಲಪಳ್ಳಿಯಲ್ಲಿ ರಸ್ತೆಯ ಕೆಳಭಾಗದಲ್ಲಿ ಸುಮಾರು 100 ಮೀಟರ್ ಗಿಂತಲೂ ಅಧಿಕ ದೂರಕ್ಕೆ ಭೂಮಿ ಬಾಯ್ದೆರೆದಿದ್ದು ಬಿರುಕು ಕಾಣಿಸಿಕೊಂಡಿದೆ.

ಇಳಿಜಾರು ಪ್ರದೇಶದ ಅಡಕೆ ತೋಟದಲ್ಲಿ ಈ ರೀತಿ ಬಿರುಕು ಕಾಣಿಸಿಕೊಂಡಿದ್ದು ಗುಡ್ಡ ಜರಿದರೆ ತೋಟ ನಾಶವಾಗುವುದರ ಜೊತೆಗೆ ರಸ್ತೆಗೂ ಅಪಾಯ ಎದುರಾಗಲಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಿರುಕು ಕಾಣಿಸಿಕೊಂಡಿರುವ ಬಗ್ಗೆ ಗ್ರಾಮ ಪಂಚಾಯತ್ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!
August 30, 2026
5:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror