ಅಂಬಿಕಾದಲ್ಲಿ ಸಿ.ಎ. ಕೋಚಿಂಗ್ ಉದ್ಘಾಟನೆ

June 24, 2019
4:44 PM

ಪುತ್ತೂರು: ಪ್ರಾಮಾಣಿಕತೆ, ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು. ದೇಶದ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ತುಂಬಾ ಇದೆ. ಸುಮಾರು ಐದು ಲಕ್ಷ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ಇದೆ. ಆದರೆ ಕೇವಲ ಎರಡು ಲಕ್ಷವಷ್ಟೇ ಪೂರೈಕೆಯಾಗಿದೆ. ಪ್ರಾಮಾಣಿಕ ಪ್ರಯತ್ನದಿಂದ ಮಾತಾ-ಪಿತ, ಗುರುಹಿರಿಯರ ಆಶೀರ್ವಾದದಿಂದ ನೀವೆಲ್ಲಾ ಶ್ರದ್ಧೆಯಿಂದ ಅಭ್ಯಾಸ ನಡೆಸಿ ದೇಶದ ಅವಶ್ಯಕತೆಯ ಪೂರ್ತಿಗಾಗಿ ಛಲದಿಂದ ಕೋರ್ಸ್ ಪೂರ್ತಿಗೊಳಿಸಿ ಎಂದು ಪುತ್ತೂರಿನ ಪ್ರಸಿದ್ಧ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ರಾಮ ಭಟ್ ಹೇಳಿದರು.

Advertisement
Advertisement
Advertisement
Advertisement

ಅವರು  ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸಿ.ಎ. ಕೋಚಿಂಗ್ ತರಗತಿಯನ್ನು ಉದ್ಘಾಟಿಸಿದರು.  ಅಂಬಿಕಾ ಸಮೂಹ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ  ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ವಾನ್ ಡಾ.ಸೊಂದಾ ಭಾಸ್ಕರ ಭಟ್ ಸಿ.ಎ. ಫೌಂಡೇಶನ್ ಕೋರ್ಸ್‍ನ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜ, ತರಬೇತುದಾರರಾದ ಯಶಸ್ವಿನಿ ಕೆ ಅಮೀನ್, ಅನೀಶ್ ದೇವಾಡಿಗ, ಉಪಪ್ರಾಂಶುಪಾಲರಾದ ಸತ್ಯಜಿತ್ ಉಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ವಿದ್ಯಾರ್ಥಿನಿಯರಾದ ಶರಣ್ಯ, ಗ್ರೀಷ್ಮಾ, ಮೇಘನಾ ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ
February 19, 2025
7:27 AM
by: The Rural Mirror ಸುದ್ದಿಜಾಲ
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ
February 19, 2025
7:07 AM
by: The Rural Mirror ಸುದ್ದಿಜಾಲ
ನೀರು ಉಳಿಸಿ ಅಭಿಯಾನ | 386432 ಘನ ಲೀಟರ್‌ ನೀರು ಸಂರಕ್ಷಣೆ |
February 17, 2025
11:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror