ನೆಟ್ಟಾರು : ನೆಟ್ಟಾರು ಅಕ್ಷಯ ಯುವಕ ಮಂಡಲ(ರಿ) 2019-20ನೇ ಸಾಲಿನ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನೆಟ್ಟಾರಿನ ಯುವಕಮಂಡಲ ಕಚೇರಿಯಲ್ಲಿ ನಡೆಯಿತು.
ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ವೆಂಕಟ್ರಮಣ ಗೌಡ ನೆಟ್ಟಾರು, ಉಪಾಧ್ಯಕ್ಷರಾಗಿ ಯೋಗೀಶ್ ಚಾವಡಿಬಾಗಿಲು, ಕಾರ್ಯದರ್ಶಿಯಾಗಿ ಪ್ರದೀಪ್ ಮೊಗಪ್ಪೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಚಾವಡಿಬಾಗಿಲು, ಕ್ರೀಡಾಕಾರ್ಯದರ್ಶಿಯಾಗಿ ಗಿರಿಯಪ್ಪ ಮೊಗಪ್ಪೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ನೆಟ್ಟಾರು ಆಯ್ಕೆಗೊಂಡರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಅಕ್ಷಯ ಯುವಕಮಂಡಲ ಪದಾಧಿಕಾರಿಗಳ ಆಯ್ಕೆ"