ಅಗಲಿದ ಬಿಜೆಪಿ ಮುಖಂಡ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ

April 15, 2019
11:11 AM

ಸುಳ್ಯ: ಸುಳ್ಯ ತಾಲೂಕು ಹಿರಿಯ ಬಿಜೆಪಿ ನಾಯಕ ಎನ್.ಎ.ಸುಂದರ ಅವರು ಭಾನುವಾರ ರಾತ್ರಿ ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಸುಳ್ಯದ ಬಿ ಜೆ ಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮುಗಿದ ಬಳಿಕ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ್ತು ಇತರ ನಾಯಕರು, ಕಾರ್ಯಕರ್ತರು ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಎನ್.ಎ.ಸುಂದರ ಅವರ ಅಂತಿಮ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಎಸ್ .ಅಂಗಾರ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್,ಬಿ ಜೆ ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಮುಖಂಡರಾದ ಎ.ವಿ .ತೀರ್ಥರಾಮ, ಮಹೇಶ್ ರೈ ಮೇನಾಲ, ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ
February 19, 2025
11:16 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
February 19, 2025
7:32 AM
by: The Rural Mirror ಸುದ್ದಿಜಾಲ
ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ
February 19, 2025
7:27 AM
by: The Rural Mirror ಸುದ್ದಿಜಾಲ
ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror