ಅಜ್ಜಾವರ : ದೇವಸ್ಥಾನದ ರಸ್ತೆ ಪರಿಶೀಲನೆ

August 26, 2019
2:08 PM

ಅಜ್ಜಾವರ:ಅಜ್ಜಾವರ ಗ್ರಾಮದ ಮಹಾಮ್ಮಾಯಿ ದೇವಿ ದೇವಸ್ಥಾನಕ್ಕೆ ಹೋಗುವ ಅಜ್ಜಾವರ ಬಯಂಬು ಬಳಿಯ ಇಕ್ಕಟ್ಟಾದ ಕಾಲುದಾರಿಯ ಸಮಸ್ಯೆಯ ಕುರಿತು ಅಜ್ಜಾವರ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಅವರು ಸುಳ್ಯ ತಹಶೀಲ್ದಾರರ ಗಮನಕ್ಕೆ ತಂದಿದ್ದರು.‌

Advertisement
Advertisement
Advertisement
Advertisement

ಈ‌ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರರು ಭೇಟಿ ನೀಡಿ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸದಸ್ಯರಾದ ಗಣೇಶ್ ಮಾವಿನಪಳ್ಳರವರು, ಸ್ಥಳೀಯರು ಜತೆಗಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror