ಅಡ್ಕಾರು ಬಳಿ ಭೀಕರ ಅಪಘಾತ : ನಾಪೊಕ್ಲು ಮೂಲದ ಒಂದೇ ಕುಟುಂಬದ 4 ಮಂದಿ ಸಾವು

October 1, 2019
5:15 PM

ಸುಳ್ಯ/ಜಾಲ್ಸೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ನಿವಾಸಿಗಳು 4 ಮಂದಿ ಸಾವನ್ನಪ್ಪಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಮೃತಪಟ್ಟವರು ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯವರು. ಗಂಭೀರ ಗಾಯಗೊಂಡ ಉಮ್ಮರ್ ಫಾರುಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ತಂದೆ ಹಾಗೂ ಮಕ್ಕಳಾಗಿದ್ದಾರೆ. ಮೃತರು ನಾಪೊಕ್ಲು  ಕೊಟ್ಟಮುಡಿಯ ಹಸೈನಾರ್ ಹಾಜಿ(80) ,  ಇಬ್ರಾಹಿಂ(55) . ಅಬ್ದುಲ್ ರಹಿಮಾನ್(50) , ಹ್ಯಾರಿಸ್ (45 ) .

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror