ಅಡ್ಡಮತದಾನ : ನ ಪಂ ಚುನಾವಣೆ ಮೇಲೆ ಪರಿಣಾಮ ಬೀರದು

May 22, 2019
3:45 PM

ಸುಳ್ಯ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ನಗರ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement
Advertisement
Advertisement

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಅಡ್ಡಮತದಾನ ಸೇರಿದಂತೆ ಪಕ್ಷ ವಿರೋಧಿ ಕೆಲಸದ ಸಂದರ್ಭ  ಕಾಲ ಕಾಲಕ್ಕೆ ಸ್ಥಳೀಯ ಮಂಡಲ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದರು. ನಗರ ಪಂಚಾಯತ್ ಚುನಾವಣೆ ಪಕ್ಷದ ನೆಲೆಯಲ್ಲಿ  ನಡೆಯುತ್ತದೆ. ಸ್ಥಳೀಯ ಅಭಿವೃದ್ಧಿ ಕಾರ್ಯ ಹಾಗೂ ಸರಕಾರವು ಸ್ಥಳೀಯಾಡಳಿತವನ್ನು ನಡೆಸಿದ ಹಿನ್ನೆಲೆಯಲ್ಲಿ  ನಡೆಯುತ್ತದೆ ಎಂದು ಪ್ರತಿಕ್ರಿಯೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ
#MandyaBandh | ಕಾವೇರಿ ನೀರಿಗಾಗಿ ಮಂಡ್ಯ ಬಂದ್‌ಗೆ ಕರೆ | ಕಾನೂನು ಉಲ್ಲಂಘಿಸಿದ್ರೆ ಕ್ರಮ | ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್ |
September 22, 2023
1:16 PM
by: The Rural Mirror ಸುದ್ದಿಜಾಲ
ಉತ್ತರದಿಂದ ವೈವಾಹಿಕ ಸಂಬಂಧ | ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ
September 21, 2023
10:32 PM
by: ದ ರೂರಲ್ ಮಿರರ್.ಕಾಂ
ಭಾರತ-ಕೆನಡಾ ಸಂಬಂಧ ಬಿರುಕು ಹಿನ್ನೆಲೆ | ಕೆಂಪು ತೊಗರಿ ಬೇಳೆ ವ್ಯಾಪಾರಿಗಳಿಗೆ ಆತಂಕ
September 21, 2023
10:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror