ಅಡ್ಡಮತದಾನ ಪ್ರಕರಣ : ಪಕ್ಷದ ಸೂಚನೆ ಮೇರೆಗೆ ನೀಡಿದ್ದ ರಾಜೀನಾಮೆ ವಾಪಾಸ್…!

May 20, 2019
10:16 PM

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯ ಅಡ್ಡಮತದಾನ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಫಪರಿವಾರ ಹಾಗೂ ಸಹಕಾರ ಭಾರತಿಯು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾಗಹಿಸಿದ್ದ ಎಲ್ಲಾ 17 ಮಂದಿಯೂ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿತ್ತು.

Advertisement
Advertisement
Advertisement

ಈ ಸೂಚನೆಯ  ಹಿನ್ನೆಲೆಯಲ್ಲಿ  ರಾಜೀನಾಮೆ ನೀಡಿದ್ದ  ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನಿರ್ದೇಶಕ ಪ್ರಸನ್ನ ಕೆ ಎಣ್ಮೂರು ಕ್ರಮಬದ್ದವಾಗಿ ನಿರ್ದೇಶಕ ಸ್ಥಾನಕ್ಕೆ  ರಾಜೀನಾಮೆ ನೀಡಿ ಸಹಕಾರ ಭಾರತಿಗೂ ರಾಜೀನಾಮೆ ನೀಡಿದ್ದರು. ಆದರೆ 10 ದಿನ ಕಳೆದರೂ ಪಕ್ಷದ ಕಡೆಯಿಂದ ಹಾಗೂ ಸಂಘಪರಿವಾರದ ಕಡೆಯಿಂದ ಯಾವುದೇ ಸೂಚನೆ ಹಾಗೂ ಇತರ ಯಾರೂ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಸೋಮವಾರ ತಮ್ಮ ರಾಜೀನಾಮೆಯನ್ನು ಸ್ವ ಇಚ್ಛೆಯಿಂದ ವಾಪಾಸ್ ಪಡೆಯುವುದಾಗಿ  ಕಾರ್ಯನಿರ್ವಹಣಾಧಿಕಾರಿಯವರಿಗೆ ಪತ್ರ ನೀಡಿದ್ದಾರೆ.

Advertisement

ಪಕ್ಷ ಹಾಗೂ ಸಂಘಪರಿವಾರ ನೀಡಿದ ಸೂಚನೆಯನ್ನು  ಯಾರೂ ಪಾಲನೆ ಮಾಡದೇ ಇರುವುದರಿಂದ ತಾನು ಕೂಡಾ  ರಾಜೀನಾಮೆ ವಾಪಾಸ್ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.

 

Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ನೀರು ವಿವಾದ | ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ | ಮಂಡ್ಯ, ಮದ್ದೂರ್ ಬಂದ್ | ಪೊಲೀಸ್ ಬಿಗಿ ಭದ್ರತೆ
September 23, 2023
11:31 AM
by: The Rural Mirror ಸುದ್ದಿಜಾಲ
NDA ಮೈತ್ರಿಕೂಟಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡ JDS | ಹಲವು ದಿನಗಳ ಕುತೂಹಲಕ್ಕೆ ತೆರೆ ಎಳೆದ ಜೆಡಿಎಸ್-ಬಿಜೆಪಿ ಮೈತ್ರಿ |
September 22, 2023
9:57 PM
by: The Rural Mirror ಸುದ್ದಿಜಾಲ
#MandyaBandh | ಕಾವೇರಿ ನೀರಿಗಾಗಿ ಮಂಡ್ಯ ಬಂದ್‌ಗೆ ಕರೆ | ಕಾನೂನು ಉಲ್ಲಂಘಿಸಿದ್ರೆ ಕ್ರಮ | ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್ |
September 22, 2023
1:16 PM
by: The Rural Mirror ಸುದ್ದಿಜಾಲ
ಭಾರತ-ಕೆನಡಾ ಸಂಬಂಧ ಬಿರುಕು ಹಿನ್ನೆಲೆ | ಕೆಂಪು ತೊಗರಿ ಬೇಳೆ ವ್ಯಾಪಾರಿಗಳಿಗೆ ಆತಂಕ
September 21, 2023
10:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror