ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜಿನಾಮೆ

Advertisement

ಮಂಗಳೂರು :  ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಯನ್ನು ತೊರೆಯಲು ನಿರ್ಧರಿಸಿದ್ದಾರೆ. ಮಂಗಳವಾರ ಡಿಜಿಪಿಗೆ ರಾಜೀನಾಮೆ ರವಾನಿಸಿದ ಅವರು ನಿರ್ಧಿಷ್ಟ ಕಾರಣ ಕೊಟ್ಟಿಲ್ಲ. ಉಡುಪಿ, ಚಿಕ್ಕಮಗಳೂರು ಎಸ್ ಪಿ ಆಗಿದ್ದ ಅಣ್ಣಾಮಲೈ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು.  ರಾಜೀನಾಮೆ ಅಂಗೀಕಾರಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರಣ ತಿಳಿಸುವುದಾಗಿ ಹೇಳಿದ್ದಾರೆ.
ಸದ್ಯ ಅಣ್ಣಾಮಲೈ ಬೆಂಗಳೂರು ಕಮಿಷನರೇಟ್ ನಲ್ಲಿ ಡಿಸಿಪಿಯಾಗಿ ಕೆಲಸ ಮಾಡುತ್ತಿದ್ದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ  ಗುರುತಿಸಿಕೊಂಡಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜಿನಾಮೆ"

Leave a comment

Your email address will not be published.


*