ಅತಂತ್ರದ ನಡುವೆಯೂ ಸರಕಾರಿ ಆದೇಶ…!

July 19, 2019
5:43 PM

ಮಂಗಳೂರು: ರಾಜ್ಯ ಸರಕಾರ ಅಸ್ಥಿರತೆ, ವಿಶ್ವಾಸಮತ ಯಾಚನೆಯ ಗೊಂದಲದ ನಡುವೆಯೂ ಸರಕಾರಿ ಆದೇಶಗಳು , ನೂತನ ಸಮಿತಿಗಳ ಆಯ್ಕೆ, ವರ್ಗಾವಣೆಗಳು ನಡೆಯುತ್ತಿದೆ..!. ಇದು ಎಲ್ಲೆಡೆ ಕುತೂಹಲ, ಅಚ್ಚರಿಗೆ ಕಾರಣವಾಗಿದೆ.

Advertisement

ಒಂದು ಕಡೆ ಸರಕಾರವು ಬಹುಮತದ ಕೊರತೆ , ಅತೃಪ್ತರ ಶಾಸಕರ ಕಾರಣದಿಂದ ಸರಕಾರವೇ ಅತಂತ್ರ ಸ್ಥಿತಿಯಲ್ಲಿದೆ. ಎರದು ದಿನಗಳಿಂದ ವಿಶ್ವಾಸಮತ ಯಾಚನೆಯ ಗೊಂದಲ ನಡೆಯುತ್ತಿದೆ. ಈ ನಡುವೆಯೇ ವಿವಿದೆಡೆ ವರ್ಗಾವಣೆ ಆದೇಶ ಹೊರಟಿದ್ದರೆ ವನ್ಯಜೀವಿ ವಿಭಾಗ ಗೌರವ ವನ್ಯಜೀವಿ ಪರಿಪಾಲಕರ ಆಯ್ಕೆಯೂ ನಡೆದಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror