ಅತ್ತಿಕರಮಜಲು ಜುಮಾ ಮಸೀದಿಯ ನೂತನ ಖತೀಬರಾಗಿ ಯಾಸರ್ ಅರಫಾತ್ ಕೌಸರಿ

June 8, 2019
3:01 PM

ಬೆಳ್ಳಾರೆ: ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಪ್ರಸಿದ್ಧ ಝಿಯಾರತ್ ಕೇಂದ್ರ ಗಳಲ್ಲಿ ಒಂದಾದ ಅತ್ತಿಕರಮಜಲು ಜುಮಾ ಮಸೀದಿಯ ನೂತನ ಖತೀಬರಾಗಿ ಚಿಂತಕರೂ ಖ್ಯಾತ ವಾಗ್ಮಿಯೂ ಆದ ಯಾಸರ್ ಅರಫಾತ್ ಕೌಸರಿಯವರು ಸೇವೆ ಸಲ್ಲಿಸಲಿದ್ದಾರೆ ಎಂದು ಜಮಾಅತ್ ಕಮಿಟಿಯು ಪ್ರಕಟನೆಗೆ ತಿಳಿಸಿದೆ.

Advertisement

ಇವರು ಕುಂಬ್ರ ಇಸ್ಲಾಮಿಕ್ ಸೆಂಟರ್ ನಲ್ಲಿ ಧಾರ್ಮಿಕ ಮತ್ತು ಲೌಕಿಕ ವಿಧ್ಯಾಭ್ಯಾಸ ಮಾಡಿ ಪದವಿಧರರಾಗಿ ಕಾರ್ಯ ನಿರ್ವಹಿಸಿ ,ಕೌಸರಿ ಬಿರುದು ಪಡೆದ ಇವರು ಆ ಬಳಿಕ ದೇರಳಕಟ್ಟೆ ಜುಮಾಮಸೀದಿಯಲ್ಲಿ 6 ವರುಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿದ್ದು ,ಸುಪ್ರಸಿದ್ದ ವಾಗ್ಮಿಯೂ ಕನ್ನಡದಲ್ಲಿ ಹಲವಾರು ವೇದಿಕೆಯಲ್ಲಿ ಭಾಷಣ ಮಾಡಿದ ವಾಕ್ ಚಾತುರ್ಯ ಅನುಭವವುಳ್ಳ ಇವರು ಪ್ರಸ್ತುತ ಈಗ ಅತ್ತಿಕರಮಜಲು ಜುಮಾಮಸೀದಿಯಲ್ಲಿ ಜೂನ್ 7 ರಿಂದ ಖತೀಬರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ
ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |
April 4, 2025
12:17 AM
by: ದ ರೂರಲ್ ಮಿರರ್.ಕಾಂ
ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ
March 31, 2025
11:23 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror