ಅಮೃತಾಳಿಗೆ ನೆರವು ನೀಡಿದ ಯುವ ಸ್ಪಂದನ ಟ್ರಸ್ಟ್

July 1, 2019
11:00 AM

ಗುತ್ತಿಗಾರು:  ದೇವಚಳ್ಳ ಗ್ರಾಮದ ತಳೂರು ಮಿತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಪುತ್ರಿ ಅಮೃತಾಳಿಗೆ ಯುವಸ್ಪಂದನ ಟ್ರಸ್ಟ್ ನೆರವು ನೀಡಿದೆ. ಈಕೆ ಮಾವಿನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿ. ಈಕೆಗೆ ಸುಮಾರು 6 ತಿಂಗಳಿಂದ ಥೊರಾಸಿಕ್ ಸ್ಕೂಲ್ ಎಂಬ ರೋಗದಿಂದ ಸಂಕಟ ಪಡುತ್ತಿದ್ದಾಳೆ. ಈ ರೋಗಕ್ಕೆ ಏನೋಪೊಯಾ ಆಸ್ಪತ್ರೆಯ ವೈದ್ಯರು ಸರಿಪಡಿಸುವ ಭರವಸೆ ನೀಡಿರುತ್ತಾರೆ .

ಶಸ್ತ್ರ ಚಿಕಿತ್ಸೆಗೆ ಹಣದ ಕೊರತೆಯಿಂದ ಸಂಘ ಸಂಸ್ಥೆಗಳ ಮೊರೆ ಹೋಗಿರುವ ಯುವತಿಯ ಮನೆಯವರು ನಮ್ಮ ಸಂಸ್ಥೆಗೆ ಧನಸಹಕಾರದ ಬೇಡಿಕೆಗೆ ಸ್ಪಂದಿಸಿ ಸಂಘದ ಸದಸ್ಯರು ಮತ್ತು ಊರ ಪರವೂರ ದಾನಿಗಳಿಂದ ರೂ 6,500 (ಆರು ಸಾವಿರದ ಐನೂರು )‌ ಚೆಕ್ಕನ್ನು ನೀಡುವ ಮೂಲಕ  ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ ಬಿ ನವೀನ್ ಕುಮಾರ್ ,ಉಪಾಧ್ಯಕ್ಷರು ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ ,ಪ್ರಶಾಂತ್ ಬಾಕಿಲ,ಶಿವರಾಮ್ ಮೊಟ್ಟೆ ,ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror