ಅಯ್ಯನಕಟ್ಟೆ ಜಾತ್ರಾ ಮಹೋತ್ಸವ, ತಂಟೆಪ್ಪಾಡಿ ಹಾಗೂ ಮೂರು ಕಲ್ಲಡ್ಕದಲ್ಲಿ ಪ್ರತಿಷ್ಟೆ

January 27, 2020
9:15 AM

ಸುಳ್ಯ: ಅಯ್ಯನಕಟ್ಟೆ ಜಾತ್ರಾ ಮಹೋತ್ಸವವು ಜ. 25 ರಿಂದ ಆರಂಭಗೊಂಡಿದ್ದು ಜ. 30ರ ತನಕ ವಿಜೃಂಭಣೆಯಿಂದ ಜರಗಲಿದೆ.

ಜ. 26 ರಂದು ಬೆಳಿಗ್ಗೆ ತಂಟೆಪ್ಪಾಡಿ ದೇವಸ್ಥಾನದಲ್ಲಿ ನಾಗಪ್ರತಿಷ್ಟೆ, ಶ್ರೀ ಶಿರಾಡಿ ದೈವ ಪ್ರತಿಷ್ಟೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನೆರವೇರಿತು. ಅದೇ ಮುಹೂರ್ತದಲ್ಲಿ ಮೂರುಕಲ್ಲಡ್ಕದಲ್ಲಿಯೂ ನಾಗಪ್ರತಿಷ್ಟೆ, ಅನ್ನ ಸಂತರ್ಪಣೆ ಹಾಗೂ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ
May 27, 2026
12:11 PM
by: ದ ರೂರಲ್ ಮಿರರ್.ಕಾಂ
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror