ಅಯ್ಯನಕಟ್ಟೆ ಜಾತ್ರೋತ್ಸವದಲ್ಲಿ ಸಾಂಸ್ಕೃತಿಕ ವೈಭವ

January 28, 2020
11:07 AM

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವ ಮನಸೂರೆಗೊಳ್ಳುತಿದೆ.

ಸೋಮವಾರ ರಾತ್ರಿ ಮಂಗಳೂರಿನ ಸನಾತನ ನಾಟ್ಯಾಲಯ ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ವೈಭವ-ಪುಣ್ಯ ಭೂಮಿ ಭಾರತ ಆದರ್ಶ ಗೋಖಲೆ ನೇತೃತ್ವದಲ್ಲಿ ನಡೆಯಿತು.
ಅಲ್ಲದೆ ಶ್ರೀರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ಮಹಾವಿಷ್ಣು ಭಜನಾ ಮಂಡಳಿ, ಬಾಳಿಲ ಮುಪ್ಪೇರ್ಯ, ಶ್ರೀ ಮಹಾದೇವ ಭಜನಾ ಮಂಡಳಿ, ಪುಳ್ಕೂರು, ಕಾಸರಗೋಡು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸುಜನ್ ಕೆ.ವಿ., ಸುಜಿತ್ ಕೆ.ವಿ. ಮತ್ತು ಬಳಗದವರಿಂದ ಗಾನ-ಕುಂಚ, ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಕೋಟೆಮುಂಡುಗಾರು ಇವರಿಂದ ಕುಣಿತ ಭಜನೆ, ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ ಇದರ ಸದಸ್ಯರಿಂದ ರಾಘವ ಕಳಂಜರವರ ಸಂಯೋಜನೆಯಲ್ಲಿ ಸಿದ್ಧವೇಷ ಮತ್ತು ಕೋಲಾಟ ನಡೆಯಿತು.
ಜ. 29 ರಂದು ಕಲ್ಲಮಾಡದಲ್ಲಿ ಸಂಜೆ 7 ರಿಂದ ದ.ಕ.ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಬಯಲಾಟ – ಪಾಂಡವಾಶ್ವಮೇಧ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror