ಅರಂತೋಡಿನಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

September 13, 2019
9:00 AM

ಸುಳ್ಯ: ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2019 ಇದರ ಉದ್ಘಾಟನಾ ಕಾರ್ಯಕ್ರಮ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ವಠಾರದಲ್ಲಿ ನಡೆಯಿತು.

ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಉದ್ಘಾಟಿಸಿದರು. ತಾ.ಪಂ.ಉಪಾಧ್ಯಕ್ಷೆ ಶುಭದಾ ರೈ ಕಾರ್ಯಕ್ರಮ ಅಧ್ಯಕ್ಷ ತೆ ವಹಿಸಿದ್ದರು.

ಜಿ.ಪಂ.ಸದಸ್ಯರಾದ ಪುಷ್ಪಾವತಿ ಬಾಳಿಲ, ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ್ ರೈ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಅರಂತೋಡು ಕಾಲೇಜು ಸಂಚಾಲಕ ಕೆ.ಆರ್.ಗಂಗಾಧರ್, ಕಾಲೇಜು ಪ್ರಾಂಶುಪಾಲ ರಮೇಶ್, ಪ್ರೌಢಶಾಲಾ ವಿಭಾಗ ಮುಖ್ಯೋಪಾಧ್ಯಾಯ ಆನಂದ ವೈ.ಕೆ., ದೈ.ಶಿ.ಶಿಕ್ಷಕರ ಸಂಘದ ಅಧ್ಯಕ್ಷ ಸೂಪಿ ಪೆರಾಜೆ, ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ಡಾ. ಸುಂದರ ಕೇನಾಜೆ, ವೇದಿಕೆಯಲ್ಲಿ ದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಪ್ರಾಸ್ತಾವಿಕ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ವೀಣಾ ಎಂ.ಟಿ. ಸ್ವಾಗತಿಸಿದರು. ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರೂಪಿಸಿದರು.

ಎರಡು ದಿನಗಳ ಕಾರ್ಯಕ್ರಮ ಶುಕ್ರವಾರ ಸಮಾಪನಗೊಳ್ಳಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror