ಅರಂತೋಡು ಮಸೀದಿಯಲ್ಲಿ ಮಜ್ಲಿಸ್ನೂರ್ ಹಾಗೂ ಇಫ್ತಾರ್ ಕೂಟ

May 13, 2019
11:30 AM

ಅರಂತೋಡು: ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ  ಭಾನುವಾರ ಇಫ್ತಾರ್ ಕೂಟ ನಡೆಯಿತು.

Advertisement

ಸಂಜೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಎಸ್ ಕೆ ಎಸ್ ಎಸ್ಎಫ್ ವತಿಯಿಂದ ತಿಂಗಳಿಗೊಮ್ಮೆ ನಡೆಸಿಕೊಂಡು ಬರುತ್ತಿರುವ ಮಜ್ಲಿಸ್ನೂರ್ ಕಾರ್ಯಕ್ರಮ ಅಸರ್ ನಮಾಜಿನ ಬಳಿಕ ನಡೆಯಿತು .ನಂತರ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಇಫ್ತಾರ್ ಕೂಟ ನಡೆಯಿತು.

ಸಮಾರಂಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ದುವಾ ನೇತೃತ್ವವನ್ನು ವಹಿಸಿದರು. ಸಂಸ್ಥೆಯ ಅಧ್ಯಕ್ಷ ರಾದ ಅಬ್ದುಲ್ ಮಜೀದ್ ,ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಬ್ದುಲ್ ಖಾದರ್ ಪಠೇಲ್,ಎ ಹೆಚ್ ವೈ ಎ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಬಿಜೆಎಮ್ ಕಾರ್ಯದರ್ಶಿ ಅಶ್ರಫ್ ಗುಂಡಿ,ಎ ಹಚ್ ವೈ ಎ ಕಾರ್ಯದರ್ಶಿ ಫಸೀಲು,ಸುಳ್ಯ ಎಸ್ ವೈ ಎಸ್ ಅಧ್ಯಕ್ಷ ಹಮೀದ್ ಹಾಜಿ ಸುಳ್ಯ ,ಹಾಜಿ ಅಹ್ಮದ್ ಸುಪ್ರಿಂ , ಬದ್ರುದ್ದೀನ್ ಪಠೇಲ್, ಹಸನ್ ಸಜ್ಜಾದ್ ಪಠೇಲ್, ಸಂಸ್ಥೆಯ ಮಾಜಿ ಅಧ್ಯಕ್ಷ ಹನೀಫ್, ಹಾಜಿ ಅಜರುದ್ದೀನ್,ಸ್ವಲಾತ್ ಕಮಿಟಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಅರಂತೋಡು ಎನ್. ಐ. ಮದ್ರಸ ಸಂಚಾಲಕ ಮೂಸಾನ್ ಕೆ.ಎಮ್ , ಎಸ್ ಕೆ ಎಸ್ ಎಸ್ ಎಫ್ಅರಂತೋಡು ಶಾಖೆಯ ಅಧ್ಯಕ್ಷ ಹಾಶಿಕ್ ಕುಕ್ಕುಂಬಳ ,ಎ.ಹೆಚ್ ವೈ ಎ ಸಮಿತಿ ಸದಸ್ಯರಾದ ಮನ್ಸೂರ್ ಪಾರೆಕ್ಕಲ್,ಜುಬೈರ್,ಜವಾದ್ ಪಾರೆಕ್ಕಲ್ ,ಫಯಾಝ್ ಪಠೇಲ್,ನವಾಝ್ , ತಾಜುದ್ದೀನ್ ಎಸ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು .

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ
ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ
ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |
April 16, 2025
7:52 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror