ಅರ್ಬಿ ದೇವಸ್ಥಾನದಲ್ಲಿಸಾಮೂಹಿಕ ಸತ್ಯನಾರಾಯಣ ಪೂಜೆ

May 6, 2019
9:00 AM
Advertisement

ಕಡಬ: ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ  ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭೆ  ನಡೆಯಿತು.
ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಮಕುಂಜ ಸಂಪ್ಯಾಡಿ ಶ್ರೀ ರಾಮ ಆಶ್ವಥ್ಥ ಕಟ್ಟೆ ಪೂಜಾ ಸಮಿತಿ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ಮಾತನಾಡಿ, ಹಿಂದೂ ಧರ್ಮದ ಸಾಮೂಹಿಕ ಆಚರಣೆಗಳು ಧರ್ಮ ಜಾಗೃತಿ ಮೂಡಿಸುತ್ತದೆ ಎಂದರು.
ವಾಗ್ಮಿ ಕಿರಣ್ ಕುಮಾರ್ ಪಡಪಣಂಬೂರು ಮಾತನಾಡಿ, ಜಗತ್ತಿನ ಸತ್ಯ ಭಗವಂತ ಮಾತ್ರ. ಮನುಷ್ಯ ನಿರ್ಮಲ ಮನಸ್ಸನಿಂದ ಆಧ್ಯಾತ್ಮಿಕ  ಅರಿವನ್ನು ಕಂಡುಕೊಂಡಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಪುತ್ತೂರು ಯೋಜನಾಧಿಕಾರಿ ಜನಾರ್ದನ ಮಾತನಾಡಿದರು.
ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಕೃಷ್ಣ ಅತ್ರಿಜಾಲು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಕಜೆ ಉಪಸ್ಥಿತರಿದ್ದರು.

Advertisement

ಅರ್ಚಕರಾದ ವಿಷ್ಣುಮೂರ್ತಿ ಮತ್ತು ಕೃಷ್ಣ ಪ್ರಸಾದ್ ನೇತೃತ್ವದಲ್ಲಿ ಸಾಮೂಹಿಕ ಪೂಜೆ ನಡೆಯಿತು. ದೇವಸ್ಥಾನದ ಪ್ರದಾನ ಕಾರ್ಯದರ್ಶಿ ಪ್ರವೀಣ್ ಆಳ್ವ ನೂಚಿಲ ಪ್ರಸ್ತಾವಿಸಿ ಸ್ವಾಗತಿಸಿದರು. ಉಪಾಧ್ಯಕ್ಷ ಸುಬ್ರಹ್ಮಣ್ಯ ಗೌಡ ಎರ್ಮಲ ವಂದಿಸಿದರು. ಚೆನ್ನಕೇಶವ ಗುತ್ತುಪಾಲು ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡಿ.24-25 ರಂದು ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಶ್ರೀನಿವಾಸ ಕಲ್ಯಾಣೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ |
November 29, 2023
1:45 PM
by: ದ ರೂರಲ್ ಮಿರರ್.ಕಾಂ
ಇಂದು ಹಿಂದುಗಳ ಧಾರ್ಮಿಕ ಮಹತ್ವ ಹೊಂದಿರುವ ತುಳಸಿ ಹಬ್ಬ |
November 24, 2023
10:28 AM
by: The Rural Mirror ಸುದ್ದಿಜಾಲ
ಶಾಲಾ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆ..? | NCERT ಸಮಿತಿ ಶಿಫಾರಸು | ಶಾಲಾ ಗೋಡೆಗಳ ಮೇಲೆ ಸಂವಿಧಾನದ ಪೀಠಿಕೆ |
November 22, 2023
12:24 PM
by: The Rural Mirror ಸುದ್ದಿಜಾಲ
‘ಕಾಂತಾರ 2’ ಚಿತ್ರದ ಮಹೂರ್ತಕ್ಕೆ ಪಂಜುರ್ಲಿ ಮತ್ತು ಗುಳಿಗ ದೈವ ಅಸ್ತು ಎಂದಿದೆಯಾ..? | ಯಾವಾಗ ಆರಂಭವಾಗಲಿದೆ ಕಾಂತಾರ 2 ಚಿತ್ರದ ಶೂಟಿಂಗ್..? |
November 20, 2023
1:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror