ಅರ್ಬಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ

Advertisement

ಆಲಂಕಾರು : ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಸೋಮವಾರ ಬೆಳಗ್ಗೆ  ಶ್ರೀ ಮಹಾಲಿಂಗೇಶ್ವರ ದೇವರಿಗೆ ಏಕದಶ ರುದ್ರ ಪಾರಾಯಣ ಸಹಿತ ಸಾಮೂಹಿಕ ಸೀಯಾಳ ಅಭಿಷೇಕ ಕ್ಷೇತ್ರದ ಅರ್ಚಕರಾದ ಶ್ರೀ ಕೃಷ್ಣ ಪ್ರಸಾದ ಅರ್ಬಿ ಅವರ ನೇತೃತ್ವದ ದಲ್ಲಿ ನಡೆಯಿತು. ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಲಾಯಿತು.

Advertisement

ಅರ್ಬಿ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ಕೃಷ್ಣ ಕುಮಾರ ಅತ್ರಿಜಾಲು ಮತ್ತು ಸದಸ್ಯರು, ಪವಿತ್ರಾಪಾಣಿ ರಾಮ ಪ್ರದೀಪ್,ಉಪ ಸಮಿತಿಯ ಸದಸ್ಯರು ಮತ್ತು ಊರ, ಪರ ಊರ ಶ್ರೀ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

Advertisement
Advertisement

 

ಆ ಬಳಿಕ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

Advertisement

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಅರ್ಬಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ"

Leave a comment

Your email address will not be published.


*