ಅಶ್ವಿನಿ ಕೋಡಿಬೈಲು ಅವರಿಗೆ ಪ್ರೇಮಕವಿ ಕೆ. ಎಸ್. ನ. ಕಾವ್ಯ ಪುರಸ್ಕಾರ

June 16, 2019
12:30 PM

ಕಾಣಿಯೂರು : ಮೈಸೂರಿನ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 34ನೇ ವಾರ್ಷಿಕೋತ್ಸವದ ಪ್ರಯುಕ್ತ ಮೈಸೂರಿನ ರೋಟರಿ ಸಭಾಂಗಣದಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಅವರಿಗೆ ಪ್ರೇಮಕವಿ ಕೆ. ಸ್. ನ. ಕಾವ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಾಹಿತಿ ಚಂಪಾವತಿ ಶಿವಣ್ಣ ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರಿನ ಸಾಹಿತಿ, ಪತ್ರಕರ್ತ ಎಸ್. ಶಿವರಂಜಿನಿ,ಸಂಘಟಕಿ ಹೆಚ್. ಎನ್. ಸವಿತ, ಕೆ. ಎಸ್. ನರಸಿಂಹ ಸ್ವಾಮಿಯವರ ಪುತ್ರ ಸಾಹಿತಿ ಕೆ. ಎನ್. ಮಹಾಬಲ,ಸಂಸ್ಥೆಯ ಅಧ್ಯಕ್ಷ ಡಾ| ಭೇರ್ಯ ರಾಮ್ ಕುಮಾರ್, ಸಾಹಿತಿಗಳಾದ ಡಾ| ಎ. ಪುಷ್ಪಾ ಅಯ್ಯಂಗಾರ್,ಹೇಮಗಂಗಾ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror