ಅ.22 ರಿಂದ ನ.8 ಸುಳ್ಯದಲ್ಲಿ ತೂಕ, ಅಳತೆ ಸಾಧನಗಳಿಗೆ ಮುದ್ರೆ ಶಿಬಿರ

October 19, 2019
10:00 AM

ಸುಳ್ಯ: ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2019 ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದಲ್ಲಿ ಅಕ್ಟೋಬರ್ 22 ರಿಂದ ನವೆಂಬರ್ 8 ರವರಗೆ ನಡೆಯಲಿದೆ.

ಸುಳ್ಯ ಗಾಂಧಿನಗರದ ಸರಕಾರಿ ಪ್ರೌಢಶಾಲೆ ಮೈದಾನದ ಎದುರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ  ಅಕ್ಟೋಬರ್ 22 ರಿಂದ ನವೆಂಬರ್ 8 ರವರಗೆ ಶಿಬಿರ ನಡೆಯಲಿದೆ. (ಪ್ರತಿ ಸೋಮವಾರ ಮತ್ತು ಸರಕಾರಿ ರಜೆ ದಿನ ಹೊರತುಪಡಿಸಿ)  ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೋಡಿಯಾಳ,ಆಲೆಟ್ಟಿ ವ್ಯಾಪ್ತಿಯ ವ್ಯಾಪಾರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ ಬಳಕೆದಾರರು ತಾವು ಬಳಸುವ ತೂಕ , ಅಳತೆ ಮತ್ತು ತೂಕದ ಸಾಧನಗಳನ್ನು ಶಿಬಿರಕ್ಕೆ ಹಾಜರುಪಡಿಸಿ ಸತ್ಯಾಪನೆ ಮುದ್ರೆ ಹಾಕಿಸಬೇಕು ಎಂದು ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಉಪವಿಭಾಗ ಪುತ್ತೂರು ಇವರ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror