ಆಂದೋಲನ ರೂಪ ಪಡೆದ “ಅಡಿಕೆ ಮರ ಏರುವ ತರಬೇತಿ”

May 9, 2019
9:30 AM

ಪಂಜ: ಅಡಿಕೆ ಮರ ಏರುವ ತರಬೇತಿ ಶಿಬಿರ ಈಗ ಆಂದೋಲನದ ರೂಪ ಪಡೆಯುತ್ತಿದೆ. ಸಹಕಾರಿ ಸಂಘಗಳು ಮುಂಚೂಣಿಯಲ್ಲಿ  ನಿಂತು ಅಡಿಕೆ ಬೆಳೆಗಾರರ ರಕ್ಷಣೆಯ ಕಡೆಗೆ ಹೆಜ್ಜೆ ಇಟ್ಟಿವೆ. ಅಡಿಕೆ ಮರ ಏರುವ ತರಬೇತಿ ಮೂಲಕ ಸ್ವ ಉದ್ಯೋಗ, ಕೃಷಿ ರಕ್ಷಣೆಯ ಕಡೆಗೆ ಮನಸ್ಸು ಮಾಡಿದ್ದಾರೆ.

Advertisement

ಕಳೆದ ಡಿಸೆಂಬರ್ ತಿಂಗಳಲ್ಲಿ  ಕ್ಯಾಂಪ್ಕೋ ನೇತೃತ್ವದಲ್ಲಿ ವಿಟ್ಲ ಸಿಪಿಸಿಆರ್ ಐ ವಠಾರದಲ್ಲಿ ಅಡಿಕೆ ಮರ ಏರುವ ತರಬೇತಿ ಶಿಬಿರ ” ಅಡಿಕೆ ಕೌಶಲ್ಯ ಪಡೆ ” ರಚನೆ ಆಗಿತ್ತು. ಅದೇ ಹುಮ್ಮಸ್ಸಿನಲ್ಲಿ ಮತ್ತೊಂದು ಶಿಬಿರ ನಡೆಯಿತು. ಎರಡೂ ಶಿಬಿರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದು ಇಡೀ ಜಿಲ್ಲೆಗೆ, ಅಡಿಕೆ ಬೆಳೆಗಾರರಿಗೆ ಉತ್ತಮ ಸಂದೇಶ ನೀಡಿತು. ಇದರ ಬೆನ್ನಲ್ಲೇ ಸಹಕಾರಿ ಸಂಘಗಳ ಮೂಲಕ ಜಿಲ್ಲೆಯಲ್ಲಿ ಇಂತಹ ಶಿಬಿರ ನಡೆಯುವ ಬಗ್ಗೆ ಯೋಚನೆ ಆರಂಭವಾಯಿತು.

ಇದೀಗ ಆ ಯೋಚನೆ ಕಾರ್ಯರೂಪಕ್ಕೆ ಬಂದಿದೆ. ಈಗಾಗಲೇ ಪೆರ್ಲದಲ್ಲಿ ಅಡಿಕೆ ಮರ ಏರುವ ತರಬೇತಿ ಶಿಬಿರ ಸಹಕಾರಿ ಸಂಘದ ಮೂಲಕ  ನಡೆದಿದೆ. ಇದೀಗ ಪ್ರೇರಣೆ ಪಡೆದ ಇನ್ನೂ ಹಲವಾರು ಸಹಕಾರಿ ಸಂಘಗಳೂ ಮುಂದೆ ಬಂದಿವೆ. ಗ್ರಾಮೀಣ ಭಾಗದಲ್ಲಿ ನುರಿತ ಕಾರ್ಮಿಕರ ತಯಾರು ಮಾಡುವುದು  ಹಾಗೂ ಸ್ವ ಉದ್ಯೋಗಕ್ಕೆ ಅವಕಾಶ ನೀಡುವುದು  ಈಗ ಮುಖ್ಯ ಉದ್ದೇಶವಾಗಿದೆ.

ಶಿಬಿರದ ಬಗ್ಗೆ ಪಂಜ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಹೀಗೆ ಹೇಳುತ್ತಾರೆ,

Advertisement

 

ಶಿಬಿರದ ಬಗ್ಗೆ ಮುಖ್ಯ ತರಬೇತುದಾರ ಅಣ್ಣು ನಾಯ್ಕ್ ಹೀಗೆ ಹೇಳುತ್ತಾರೆ,

ಪಂಜದಲ್ಲಿ ಈಗ ನಡೆಯುತ್ತಿರುವ ಶಿಬಿರವನ್ನು 3 ಸಹಕಾರಿ ಸಂಘಗಳು ಜೊತೆಯಾಗಿ ಸೇರಿ ಮಾಡುತ್ತಿದೆ.  ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಗುತ್ತಿಗಾರು ಮತ್ತು ಕಡಬ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಶ್ರಯದಲ್ಲಿ ಜೇಸಿಐ ಪಂಜ ಪಂಚಶ್ರೀ ಮತ್ತು ಲಯನ್ಸ್ ಪಂಜ  ಸಹಕಾರದೊಂದಿಗೆ ಶಿಬಿರ ನಡೆಯುತ್ತಿದೆ.

Advertisement

(ಪಂಜದಲ್ಲಿ ನಡೆಯುತ್ತಿರುವ ಶಿಬಿರ)

ಶಿಬಿರದ ಬಗ್ಗೆ ಕೃಷಿಕ ಸುರೇಶ್ಚಂದ್ರ ಕಲ್ಮಡ್ಕ ಹೀಗೆ ಅಭಿಪ್ರಾಯಪಡುತ್ತಾರೆ,

 

Advertisement

ಸಹಕಾರಿ ಸಂಘಗಳು ಈಗ ಅಡಿಕೆ ಮರ ಏರುವ ಶಿಬಿರವನ್ನು ಆಂದೋಲನ ರೂಪದಲ್ಲಿ ಮಾಡಿ ಕೃಷಿಕರ ರಕ್ಷಣೆಗೆ ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇದೇ ಪ್ರೇರಣೆಯಲ್ಲಿ  ಸುಳ್ಯ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಆಸಕ್ತಿಯನ್ನು ವಹಿಸಿವೆ. ಜಿಲ್ಲೆಯ ವಿವಿಧ ಸಹಕಾರಿ ಸಂಘಗಳೂ ಮುಂದೆ ಬಂದಿವೆ. ಹೀಗಾಗಿ ಅಡಿಕೆಗೆ ಭವಿಷ್ಯವನ್ನು ಸಹಕಾರಿ ಸಂಘಗಳೇ ರೂಪಿಸುತ್ತಿವೆ.

 

 

ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿ ಅಭಿಪ್ರಾಯ ಹೀಗಿದೆ,

Advertisement

 

ಪಂಜದ ಶಿಬಿರದ ತರಬೇತುದಾರರು ಇವರು,

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ
ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
July 19, 2025
8:56 PM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ರಾಮಬಾಣದ ಇರಿತ

ಪ್ರಮುಖ ಸುದ್ದಿ

MIRROR FOCUS

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ
ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
July 19, 2025
8:56 PM
by: ದ ರೂರಲ್ ಮಿರರ್.ಕಾಂ
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
July 19, 2025
8:48 PM
by: ದ ರೂರಲ್ ಮಿರರ್.ಕಾಂ

Editorial pick

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |
July 20, 2025
3:02 PM
by: ಸಾಯಿಶೇಖರ್ ಕರಿಕಳ
ಬದುಕು ಪುರಾಣ | ರಾಮಬಾಣದ ಇರಿತ
July 20, 2025
7:39 AM
by: ನಾ.ಕಾರಂತ ಪೆರಾಜೆ
ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್
July 20, 2025
7:24 AM
by: ದ ರೂರಲ್ ಮಿರರ್.ಕಾಂ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ
July 19, 2025
9:03 PM
by: The Rural Mirror ಸುದ್ದಿಜಾಲ
ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
July 19, 2025
8:56 PM
by: ದ ರೂರಲ್ ಮಿರರ್.ಕಾಂ
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
July 19, 2025
8:48 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಮಾರುಕಟ್ಟೆ ಮದ್ಯ ಪ್ರವೇಶ ಯೋಜನೆಯಡಿ ಮಾವು ಖರೀದಿ ಪ್ರಕ್ರಿಯೆ
July 19, 2025
8:42 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ

OPINION

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group