ಆನೆಗುಂಡಿಯಲ್ಲಿ ಬಸ್ ಅಪಘಾತ : ಏಳು ಮಂದಿಗೆ ಗಾಯ

April 25, 2019
4:24 AM
Advertisement

ಸುಳ್ಯ: ಕೆ ಎಸ್‍ ಆರ್ ಟಿ ಸಿ  ಬಸ್‍ಗಳ ಮಧ್ಯೆ ಉಂಟಾದ ಅಪಘಾತದಲ್ಲಿ ಏಳು ಮಂದಿ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.

Advertisement

ಶುಂಠಿಕೊಪ್ಪದಿಂದ ಮದುವೆಯ ಒಪ್ಪಂದದ ಮೇರೆಗೆ ಮಂಗಳೂರಿಗೆ ಹೋಗಿ ಹಿಂತಿರುಗುತಿದ್ದ ಕೆ ಎಸ್‍ ಆರ್ ಟಿ ಸಿ ಬಸ್ ಮತ್ತು ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕೆ ಎಸ್‍ ಆರ್ ಟಿ ಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಗೊಂಡ ಏಳು ಮಂದಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣೆ ದಾಖಲಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇವರನ್ನು ಬಿಸಿ ಬಿಸಿ ಎಣ್ಣೆಯಲ್ಲಿ ಕರಿದರಷ್ಟೇ ಸಾವಿರ ಸಾವಿರ ಹೆಣ್ಣು ಭ್ರೂಣಗಳಿಗೆ ಸಮಾಧಾನ | ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ ಪಾಪಿಗಳು |
November 28, 2023
1:45 PM
by: The Rural Mirror ಸುದ್ದಿಜಾಲ
ಕೊನೆಗೂ ದಕ್ಕಿದ ಬಿಡುಗಡೆಯ ಭಾಗ್ಯ | 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್ |
November 27, 2023
1:43 PM
by: The Rural Mirror ಸುದ್ದಿಜಾಲ
ರೈತನ ಬದುಕನ್ನೇ ಕಡಿದ ಪಾಪಿಗಳು | ಫಸಲಿಗೆ ಬಂದ 70ಕ್ಕೂ ಹೆಚ್ಚು ತೆಂಗಿನ ಮರಗಳನ್ನು ಕಡಿದ ಕಿಡಿಗೇಡಿಗಳು | ಇದಕ್ಕೆ ಕಾರಣ ಏನು..?
November 27, 2023
12:52 PM
by: The Rural Mirror ಸುದ್ದಿಜಾಲ
ಸರಕು ಸಾಗಣೆ ಹಡಗು ಅಪಹರಿಸಿದ ಹೌತಿ ಬಂಡುಕೋರರು | ಹೈಜಾಕ್‌ ವಿಡಿಯೋ ಬಿಡುಗಡೆ | ಇಸ್ರೇಲ್‌ನೊಂದಿಗಿನ ಭಾರತ ಸಂಪರ್ಕ ಹೊಂದಿರುವುದೇ ಕಾರಣ..!? |
November 21, 2023
10:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror