ಆಸೀಫ್ ಇಂದ್ರಾಜೆಗೆ ಕೆ.ಸಿ.ಎಫ್.ಯು.ಎ.ಇ.ವತಿಯಿಂದ ಚಿನ್ನದ ಪದಕ

July 17, 2019
11:30 AM

ಯು.ಎ.ಇ: ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ‌ಎಫ್) ಯು.ಎ‌.ಇ ರಾಷ್ಟ್ರೀಯ ಸಮೀತಿ ವತಿಯಿಂದ ನಡೆದ ಪ್ರಸಕ್ತ ಸಾಲಿನ ಗಲ್ಫ್ ಇಶಾರ ಚಂದಾ ಅಭಿಯಾನದಲ್ಲಿ ಅತೀ ಹೆಚ್ಚು ಚಂದಾದರನ್ನು ಮಾಡಿದವರಿಗೆ ನೀಡುವ ಚಿನ್ನದ ಪದಕ ಬಹುಮಾನಕ್ಕೆ ಆಸೀಫ್ ಇಂದ್ರಾಜೆ ಆಯ್ಕೆಯಾಗಿದ್ದಾರೆ.

Advertisement
Advertisement
Advertisement
Advertisement

ಇವರು ಸುಳ್ಯ ತಾಲೂಕಿನ ಮುಪ್ಪೆರ್ಯ ಗ್ರಾಮದ ಇಂದ್ರಾಜೆ‌ ಹಾಜಿ ಇಸ್ಮಾಯಿಲ್ ಮುಸ್ಲಿಯಾರ್ ಹಾಗೂ ಉಮ್ಮಕುಲ್ಸು ದಂಪತಿ ಗಳ ಪುತ್ರರಾದ ಇವರು ದುಬೈಯಲ್ಲಿ ಪಿ.ಆರ್.ಓ.ಆಗಿ.ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ‌.ಸಿ‌ಎಫ್.ದುಬೈ ಸೌತ್ ಝೋನ್ ಸಂಘಟನಾ ಇಲಾಖೆ ಕಾರ್ಯದರ್ಶಿಯಾಗಿ ದ್ದಾರೆ.ಚಿನ್ನದ ಪದಕ ಬಹುಮಾನವನ್ನು ದುಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಸಿ.ಎಫ್. ರಾಷ್ಟ್ರೀಯ ಅಂತಾರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅಧ್ಯಕ್ಷರಾದ ಹಮೀದ್ ಸಅದಿ ಈಶ್ವಾರಮಂಗಲ ಅವರಿಂದ ಸ್ವಿಕರಿಸಿದರು.

Advertisement

(ವರದಿ: ಕಬೀರ್ ಜಟ್ಟಿಪಳ್ಳ, ಯು.ಎ.ಇ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |
March 2, 2025
7:18 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಹವಾಮಾನ ವರದಿ | 01-03-2025 | ಕರಾವಳಿ ಜಿಲ್ಲೆಯ ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮಾ.4 ರಂದು ಕೂಡಾ ತುಂತುರು ಮಳೆ ನಿರೀಕ್ಷೆ |
March 1, 2025
2:22 PM
by: ಸಾಯಿಶೇಖರ್ ಕರಿಕಳ
ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...