ಆ.24: ಪುತ್ತೂರಿನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

August 22, 2019
11:00 AM

ಪುತ್ತೂರು: “ಸಮೃದ್ಧಿ” ಗಿಡ ಗೆಳೆತನ ಸಂಘದ ವತಿಯಿಂದ ಪುತ್ತೂರು ಮೈಸೂರು ಆಗ್ರೋ ಸಪ್ಲೈಸ್ ಸಹಯೋಗದಲ್ಲಿ ಆ.24ರಂದು ಅ.ಗಂ. 2.30 ರಿಂದ ಪುತ್ತೂರಿನ ಕಾನಾವು ಸ್ಕಿನ್ ಕ್ಲಿನಿಕ್ ಬಳಿ ಇರುವ ದೇವಸ್ಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅಧ್ಯಕ್ಷ ಎಸ್ ಗಣಪತಿ ಭಟ್ ತಿಳಿಸಿದ್ದಾರೆ.
ಹಿರಿಯ ವಿಜ್ಞಾನಿ, ಬೆಂಗಳೂರಿನ ಕರ್ನಾಟಕ ಆಗ್ರೋ ಕೆಮಿಕಲ್ಸ್‍ನ ತಾಂತ್ರಿಕ ವಿಭಾಗ ಮುಖ್ಯಸ್ಥ ಡಾ. ಎಂ ನಾರಾಯಣಸ್ವಾಮಿ ಪ್ರಾತ್ಯಕ್ಷಿತೆ, ಮಾಹಿತಿ ನೀಡಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror