ಇಂದು ಎಲ್ಲಿ ಮಳೆಯಾಗಲಿದೆ ?

November 10, 2019
2:57 PM

ಸುಳ್ಯ: ಹವಾಮಾನ ವರದಿ ಪ್ರಕಾರ ಇಂದು(ಭಾನುವಾರ) ಮಡಿಕೇರಿ ಹಾಗೂ ಚಾರ್ಮಾಡಿ ಆಗುಂಬೆ ಉತ್ತಮ ಮಳೆಯ ಸಾಧ್ಯತೆ ಇದೆ. ಇದರ ಜೊತೆಗೆ ಕಾಸರಗೋಡು, ಮಂಗಳೂರು, ಬಂಟ್ವಾಳ,ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ( ಮಾಹಿತಿ – ಸಾಯಿಶೇಖರ್ ಕರಿಕಳ)

ಇಂದು ಬೆಳಗ್ಗೆ ಹವಾಮಾನ ವರದಿ ಹೀಗಿತ್ತು : (ಮಾಹಿತಿ ಮೂಲ-   ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪ್ )

ತೊಡಿಕಾನ – 02 ಮಿಮೀ ಮಳೆ

ಬಾಳಿಲ – 02 ಮಿಮೀ ಮಳೆ

ಉಳಿದಂತೆ ಕೊಲ್ಲಮೊಗ್ರ, ಕಲ್ಲಾಜೆ, ಹಾಲೆಮಜಲು, ಕಲ್ಮಡ್ಕ, ಕಡಬ, ಚೆಂಬು, ಅಡೆಂಜ-ಉರುವಾಲು ಪ್ರದೇಶದಲ್ಲಿ  ಮಳೆ ಇರಲಿಲ್ಲ.

ಕಲ್ಮಡ್ಕದಲ್ಲಿ  ಬೆಳಗ್ಗೆ 24.5 ಡಿಗ್ರಿ ತಾಪಮಾನ ದಾಖಲಾಗಿದ್ದರೆ ಕಮಿಲದಲ್ಲಿ  25.4 ಡಿಗ್ರಿ,  ಬಾಳಿಲದಲ್ಲಿ 24.5 ಡಿಗ್ರಿ ತಾಪಮಾನ ದಾಖಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror