ಉಜಿರೆ: ಕೃಷಿಯಲ್ಲಿ ಖುಷಿ ಕಂಡ ವಿದ್ಯಾರ್ಥಿಗಳು

January 12, 2020
3:11 PM

 

ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಪರಿಮಳಾ ನೇತೃತ್ವದಲ್ಲಿ ಬೂಡುಜಾಲು ವಿಶ್ವನಾಥಗೌಡರ ಮನೆಗೆ ಭೇಟಿ ನೀಡಿ ಕೃಷಿ ಹಾಗೂ ಪೂರಕ ಚಟುವಟಿಕೆಗಳ ಬಗ್ಯೆ ಮಾಹಿತಿ ಕಲೆ ಹಾಕಿ ಖುಷಿ ಪಟ್ಟರು. ಶಿಕ್ಷಕಿಯರಾದ ಸೌಮ್ಯ, ಜಯಂತಿ ಮತ್ತು ಸಂತೋಷ ಸಹಕರಿಸಿದರು.

 

ತೋಟಗಾರಿಕಾ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮತ್ತು ಅರಣ್ಯ ಇಲಾಖಾ ಅಧಿಕಾರಿ ಅಶೋಕ್ ಮಾಹಿತಿ, ಮಾರ್ಗದರ್ಶನ ನೀಡಿದರು.
ಜೇನು ಸಾಕಣೆ, ಕಸಿ ಕಟ್ಟುವ ಬಗ್ಯೆ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು. ವಿವಿಧ ಜಾತಿಯ ಹೂ, ಹಣ್ಣುಗಳು ಹಾಗೂ ತರಕಾರಿಗಳ ಬಗ್ಗೆಯೂ ಸಮಗ್ರ ಮಾಹಿತಿ ನೀಡಲಾಯಿತು. “ನೋಡಿ ತಿಳಿ, ಮಾಡಿ ಕಲಿ” ತತ್ವದಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಂಡು ಮುಂದೆ “ಕೃಷಿ -ಋಷಿ”ಗಳಾಗುವ ದೃಢ ಸಂಕಲ್ಪ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ
May 20, 2026
7:15 AM
by: ದ ರೂರಲ್ ಮಿರರ್.ಕಾಂ
ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror