ಉರಿಯದ ದಾರಿ ದೀಪ – ನಗರ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ

July 31, 2019
1:07 PM

ಸುಳ್ಯ: ಸುಳ್ಯ ನಗರದ ನಾವೂರು ವಾರ್ಡ್ ನಲ್ಲಿ ದಾರಿ ದೀಪಗಳು ಉರಿಯುತ್ತಿಲ್ಲ, ಮೂಲಭೂತ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ನಾವೂರು ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ನೇತೃತ್ವದಲ್ಲಿ ನಗರ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಆಡಳಿತಾಧಿಕಾರಿ ತಹಶೀಲ್ದಾರ್ ಸ್ಥಳಕ್ಕೆ ಬಂದು ಭರವಸೆ ನೀಡಿ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ನಾವೂರು ವಾರ್ಡ್ ನಲ್ಲಿ 45 ದಾರಿದೀಪ ಇದ್ದು ಬಹಿತೇಕ ದೀಪಗಳು ಕಳೆದ 15 ದಿನಗಳಿಂದ ಉರಿಯುವುದಿಲ್ಲ, ಸುಳ್ಯ ಕತ್ತಲಲ್ಲಿ ಮುಳುಗಿದೆ. ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ ಮುಂದುವರಿಸುವುದಾಗಿ ನ‌.ಪಂ‌.ಸದಸ್ಯ ಶರೀಫ್ ಕಂಠಿ ಹೇಳಿದರು.
ಎರಡು ದಿನದಲ್ಲಿ ಸಮಸ್ಯೆ ಪರಿಹರಿಸುವುದಾಗಿ ಅಧಿಕಾರಿಗಳು ನೀಡಿದ ಭರವಸೆಯ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

Advertisement

ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ, ಅಬ್ದುಲ್ ಲತೀಪ್, ಹನೀಪ್ ಬೀಜಕೊಚ್ಚಿ, ಹುಕ್ರ, ಜಯ, ಭವಾನಿ, ಅಫ್ರಿದಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror