ಎಐಕೆಎಂಸಿಸಿ ಸೇವೆ ರಾಷ್ಟ್ರಕ್ಕೆ ಮಾದರಿ : ಟಿ.ಎಮ್ .ಶಹೀದ್ ತೆಕ್ಕಿಲ್

February 24, 2020
10:25 AM

ಸುಳ್ಯ: ಇಂಡಿಯನ್ ಮುಸ್ಲಿಂ ಲೀಗ್ ಅಧೀನದಲ್ಲಿರುವ ಈ ಸಂಸ್ಥೆಯು ಕಳೆದ ವರ್ಷ 50 ಜೋಡಿ ಸಾಮೂಹಿಕ ವಿವಾಹವನ್ನು ನೇರವೆರಿಸಿ ಈ ವರ್ಷ 100 ಜೋಡಿ ವಿವಾಹದಲ್ಲಿ ಹಿಂದು ಮುಸ್ಲಿಂ ಕ್ರೆಸ್ತ ರನ್ನು ಒಳಗೊಂಡು ಭಾರತೀಯ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಇದು ಇತರರಿಗೆ ಪ್ರೇರಣೆಯಾಗಲಿ. ಈ ಸಂಸ್ಥೆಗೆ ಕನ್ನಡ ರಾಜ್ಯೊತ್ಸವ ಪ್ರಶಸ್ತಿ ದೊರೆಯುವಂತಾಗಲಿ ಎಂದು ರಾಜೀವ್ ಯೂತ್ ರಾಜ್ಯಾಧ್ಯಕ್ಷ ಟಿ.ಎಮ್ .ಶಹೀದ್ ತೆಕ್ಕಿಲ್ ಹೇಳಿದರು.

Advertisement

ಅವರು ಆಲ್ ಇಂಡಿಯಾ ಕೇರಳ ಮುಸ್ಲಿ ಕಲ್ಚರಲ್ ಸೆಂಟ್ರಲ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 100ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು . ಈ ಸಂದರ್ಭದಲ್ಲಿ ಸಯ್ಯದ್ ಪಾಣಕ್ಕಾಡ್ ಶಿಹಾಬ್ ತಂಙಳ್ , ಸಯ್ಯದ್ ಪಾಣಕ್ಕಾಡ್ ಮುನವ್ವರಾಲಿ ತಂಙಳ್ , ಸಯ್ಯದ್ ಪಾಣಕ್ಕಾಡ್ ಸಾದಿಕ್ ಅಲಿ ತಂಙಳ್, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ, ಸಂಸತ್ ಸದಸ್ಯ ಕುಂಞಾಲಿ ಕುಟ್ಟಿ, ಶಾಸಕರಾದ ಯು.ಟಿ.ಖಾದರ್, ಯನ್.ಎ.ಹಾರೀಸ್, ಕೆ.ಎಮ್ .ಸಿ.ಸಿ. ನಾಯಕರಾದ ನೌಶಾದ್, ಸಲೀಂ ಟರ್ಲಿ, ಸಂಸುದ್ದೀನ್ ಅರಂತೋಡು, ತಾಜುದ್ದೀನ್ ಟರ್ಲಿ, ತಾಜುದ್ದೀನ್ ಅರಂತೋಡು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group