ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಭತ್ತ ಕಟಾವು ಸಂಭ್ರಮ

November 24, 2019
10:12 PM

ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು.

ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು ಕೊಯ್ದು ಸಂಭ್ರಮಿಸಿದರು. ಕೊಯ್ಯುವ ವಿಧಾನ, ಸೂಡಿ ಕಟ್ಟುವುದು, ಭತ್ತವನ್ನು ಬೇರ್ಪಡಿಸುವುದು, ಅಕ್ಕಿಯನ್ನು ಪಡೆಯುವುದು ಹೇಗೆಂಬ ಮಾಹಿತಿಯನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡಿದರು. ಶಿಕ್ಷಕರು , ಶಾಲಾಭಿವೃದ್ಧಿ ಸಮಿತಿ, ಅಡುಗೆ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕಿ ಶೀತಲ್ ಯು ಕೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror