ಎಸ್.ಅಂಗಾರ ಅವರಿಗೆ ಕೈತಪ್ಪಿದ ಸಚಿವ ಸ್ಥಾನ : ಸುಳ್ಯದಲ್ಲಿ ಭುಗಿಲೆದ್ದ ಅಸಮಾಧಾನ

August 20, 2019
9:50 AM

ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಸುಳ್ಯದ ಬಿಜೆಪಿ ಹಾಗೂ ಮತದಾರರಲ್ಲಿ ಇದೀಗ ಅಸಮಾಧಾನ ಹೆಚ್ಚಾಗಿದೆ.

Advertisement

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ. ಬಿಜೆಪಿ ಮತದಾರರಿಗೆ ಮಾಡಿದ ದ್ರೋಹ ಇದು ಎಂದು ಅಸಮಾಧಾನ ವ್ಯಕ್ತವಾದರೆ ವಿವಿಧ ಟ್ರೋಲ್ ಗಳೂ ಹೆಚ್ಚಾಗಿದೆ. ಪಕ್ಷ ನಿಷ್ಠೆ ಹಾಗೂ ಕರಾವಳಿಯಲ್ಲಿ ಬಿಜೆಪಿಗೆ ಮತದಾರರ ನೀಡಿದ ಬೆಂಬಲಕ್ಕೆ ನೀಡಿದ ಕೊಡುಗೆ ದೊಡ್ಡದಾದ ಚೊಂಬು ಎಂದು ಕೆಲವರು ಟ್ರೋಲ್ ಮಾಡಿದರೆ

ವಾಟ್ಸಪ್ ಸ್ಟೇಟಸ್ ಗಳು
ವಾಟ್ಸಪ್ ಸ್ಟೇಟಸ್ ಗಳು

ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಈಗ ಸಿಗದೇ ಇರುವುದು ನಮಗೆ ನಿರಾಸೆಯಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್
July 20, 2025
7:24 AM
by: ದ ರೂರಲ್ ಮಿರರ್.ಕಾಂ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group