ಎ.20 : ಬಸವನಮೂಲೆ ಬಸವೇಶ್ವರ ದೇವಳದಲ್ಲಿ ಜಾತ್ರಾ ಮಹೋತ್ಸವ

April 22, 2019
4:14 AM

ಸುಬ್ರಹ್ಮಣ್ಯ: ಕುಲ್ಕುಂದದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ಜಾತ್ರೋತ್ಸವವವು ಎ.20 ಶನಿವಾರದಂದು ನೆರವೇರಲಿದೆ. ಇತ್ತೀಚೆಗೆ ಬ್ರಹ್ಮಕಲಶೋತ್ಸವ ನೆರವೇರಿದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರು ಇವರ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಹೇಳಿದ್ದಾರೆ.
ಈ ನಿಮಿತ್ತ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.ಬಳಿಕ ಶತ ರುದ್ರಾಭಿಷೇಕ, ಕಲಶಾಭಿಷೇಕ,ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತಪರ್ಣಣೆ ನಡೆಯಲಿದೆ.ಸಂಜೆ ದೀಪಾರಾಧನೆ, ತಾಯಾಂಬಿಕಾ,ರಂಗಪೂಜೆ, ಶ್ರೀಭೂತ ಬಲಿ ನೆರವೇರಲಿದೆ.ಬಳಿಕ ಪಲ್ಲಕಿ ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,ಮಂತ್ರಾಕ್ಷತೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ
May 16, 2026
12:47 PM
by: ವಿಶೇಷ ಪ್ರತಿನಿಧಿ
ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್
May 2, 2026
10:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror