ಎ.27 ರಿಂದ ಕುಮಾರಧಾರಾ ನದಿ ಸ್ವಚ್ಛತೆ #ಕುಮಾರ_ಸಂಸ್ಕಾರ

April 25, 2019
10:55 AM

ಸುಳ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯನ್ನು ಸ್ವಚ್ಛತಾ ಕಾರ್ಯವನ್ನು #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಎ.27 ಹಾಗೂ 28 ರಂದು ನಡೆಯಲಿದೆ ಎಂದು ಯುವಬ್ರಿಗೇಡ್ ಪ್ರಕಟಣೆ ತಿಳಿಸಿದೆ.
ಯುವಬ್ರಿಗೇಡ್ ಪರಿಸರ ಸಂರಕ್ಷಣೆಯ ಅನೇಕ ಕಾರ್ಯಕ್ರಮಗಳನ್ನು ಈ ಹಿಂದೆ ಮಾಡಿದೆ. ಕಳೆದ ವರ್ಷ ಕಾವೇರಿ ನದಿಯನ್ನು ಮೊದಲ್ಗೊಂಡು ರಾಜ್ಯಾದ್ಯಂತ 7 ದಿನಗಳ ಕಾಲ ನದಿ ಸ್ವಚ್ಛತಾ ಕಾರ್ಯ ನಡೆಸಿತ್ತು. ನಮ್ಮೆಲ್ಲರ ಪಾಪ ಕಳೆಯುವ ನದಿ ಇಂದು ಮಲಿನವಾಗಿದೆ. ನದಿಗಳಲ್ಲಿ ಟನ್‍ಗಟ್ಟಲೆ ತ್ಯಾಜ್ಯಗಳು ಸಿಗುತ್ತಿವೆ.

Advertisement
Advertisement

ಈ ಬಾರಿ ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡಲಿದೆ.ಸರ್ಪ ದೋಷ ನಿವಾರಣೆಗೆ ಸರ್ಪಸಂಸ್ಕಾರ ಮಾಡುವಂತೆ ನದಿ ಹಾಳು ಮಾಡಿರುವುದಕ್ಕೆ ಕುಮಾರ ಸಂಸ್ಕಾರ ಎಂಬ ಹೆಸರಿನಲ್ಲಿ ಸ್ವಚ್ಛತಾ ಕಾರ್ಯ ನಡೆಯಲಿದೆ. ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಯುವಬ್ರಿಗೇಡ್ ಮಾರ್ಗದರ್ಶನ ಚಕ್ರವರ್ತಿ ಸೂಲಿಬೆಲೆ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ನೇರಳೆಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ | ಮೊದಲ ಬಾರಿಗೆ ಲಂಡನ್‌ಗೆ ರಫ್ತು
June 25, 2025
11:39 AM
by: The Rural Mirror ಸುದ್ದಿಜಾಲ
ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡದಿಂದ ಅಧ್ಯಯನ
June 25, 2025
11:31 AM
by: The Rural Mirror ಸುದ್ದಿಜಾಲ
ಗ್ರಾಮೀಣ ಉದ್ಯಮಿಗಳ  ಸಬಲೀಕರಣ
June 25, 2025
11:26 AM
by: The Rural Mirror ಸುದ್ದಿಜಾಲ
ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ
June 25, 2025
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror