Advertisement
ಸುಳ್ಯ: ಬ್ರಹ್ಮವೃಂದ ವೈದಿಕ ಸಮಿತಿ ಮೋಂತಿಮಾರು ಹಾಗೂ ಬಾಲಾವಲಿಕಾರ್ -ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಎ.29 ರಿಂದ ಮೇ.5 ರವರೆಗೆ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ವೈದಿಕ ನಿತ್ಯಕರ್ಮ ಶಿಬಿರ ಹಾಗೂ ಮೇ.5 ರಂದು ಶ್ರೀ ಲಘು ವಿಷ್ಣು ಸ್ವಾಹಾಕಾರ ಹಾಗೂ ತುಳಸಿ ಅರ್ಚನೆ ನಡೆಯಲಿದೆ. ಇದೇ ಸಂದರ್ಭ ಬೆಳಗ್ಗೆ 11 ಗಂಟೆ ನಂತರ ಧಾರ್ಮಿಕ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಸಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಎ.29 ರಿಂದ ವೈದಿಕ ನಿತ್ಯಕರ್ಮ ಶಿಬಿರ"