ಏಣಾವರ ಮದರಸಕ್ಕೆ ಕೊಡುಗೆ

September 21, 2019
9:30 AM

ಸುಳ್ಯ: ಕುಂಭಕ್ಕೋಡು ಯು ಎ ಇ ಜಮಾಅತ್ ಕಮಿಟಿ ಯ ವತಿಯಿಂದ ಏಣಾವರ ಮದರಸಕ್ಕೆ ಇನ್ವೆರ್ಟರ್ ಕೊಡುಗೆಯಾಗಿ ನೀಡಿದರು. ಯು ಎ ಇ ಜಮಾಅತ್ ಕಮಿಟಿ ಸದಸ್ಯರಾದ ಶಾಫಿ ಏಣಾವರ, ತ್ವಯ್ಯಿಬ್ ಏಣಾವರ ಅವರು ಕುಂಭಕ್ಕೋಡು ಜಮಾಅತ್ ಕಮಿಟಿ ಅಧ್ಯಕ್ಷರಾದ ಗುರುವಮೊಟ್ಟೆ ಮುಹಮ್ಮದ್ ಹಾಜಿ ಏಣಾವರರವರಿಗೆ ಏಣಾವರ ಮದರಸದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಏಣಾವರ ನಿವಾಸಿಗಳಾದ ಇಬ್ರಾಹಿಮ್ ವೈ., ಮೊಯಿದು ಎ.ಬಿ., ಅಬ್ದುಲ್ಲ ವೈ., ಮೂಸಾ ವೈ., ಮುಹಮ್ಮದ್ ವೈ. ಯವರು ಉಪಸ್ಥಿತಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ
July 10, 2025
8:04 PM
by: The Rural Mirror ಸುದ್ದಿಜಾಲ
33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group