ಏ.2 ಮಧ್ಯಾಹ್ನ 12.30 ರಿಂದ ವಾಹನ ಸಂಚಾರಕ್ಕೆ ಸಂಪೂರ್ಣ ನಿಷೇಧ- ಡಾ. ಪಿ . ಎಸ್. ಹರ್ಷಾ

April 2, 2020
1:05 PM

ಮಂಗಳೂರು: ದೇಶಾದ್ಯಂತ ಕೊರೋನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಲಾಕ್ ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಾಹನ ಸಂಚಾರ ನಿರ್ಬಂಧವಿದ್ದರೂ ಸಾರ್ವಜನಿಕರು ಅನಗತ್ಯವಾಗಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ದ್ವಿಚಕ್ರ ವಾಹನಗಳು, ಕಾರುಗಳು, ಖಾಸಗಿ ವಾಹನಗಳ ಸಂಚಾರವನ್ನು ಏ. 2 ರ ಮದ್ಯಾಹ್ನ 12.30ರ ನಂತರ ಸಂಪೂರ್ಣ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಪಿ. ಎಸ್ ಹರ್ಷಾ ತಿಳಿಸಿದ್ದಾರೆ.

Advertisement
Advertisement
Advertisement
Advertisement

ತುರ್ತು ವೈದ್ಯಕೀಯ ಅಗತ್ಯಗಳಿಗಾಗಿ ಸಾರ್ವಜನಿಕರು ಆಂಬುಲೆನ್ಸ್ ಸೇವೆಗಳನ್ನು ಬಳಸಬಹುದು. ವಿವರವಾದ ಸಲಹೆಯನ್ನು ಶೀಘ್ರದಲ್ಲೇ ಜಿಲ್ಲಾಡಳಿತ ಹೊರಡಿಸಲಿದೆ ಎಂದು ತಿಳಿಸಿದ ಅವರು ಎಲ್ಲರೂ ಸಹಕರಿಸಲು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror