Advertisement
ಕಡಬ: ಕಡಬ ಡಾ ಸುಬ್ರಹ್ಮಣ್ಯ ಭಟ್ ಅವರ ನೂತನ ಗೃಹಪ್ರವೇಶದ ಸಂದರ್ಭದಲ್ಲಿ ಧೀಶಕ್ತಿ ಮಹಿಳಾ ಯಕ್ಷಬಳಗ ಪುತ್ತೂರು ಇವರಿಂದ ” ಸುದರ್ಶನ ವಿಜಯ ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ರಾಮಚಂದ್ರ ಅರ್ಬಿತ್ತಾಯ, ಕೇಶವ ಬೈಪಡಿತ್ತಾಯ, ಜಯಪ್ರಕಾಶ ನಾಕೂರು ಮತ್ತು ಮುಮ್ಮೇಳದಲ್ಲಿ, ಪದ್ಮಾ ಆಚಾರ್ಯ, ವೀಣಾ ತಂತ್ರಿ, ಜಯಲಕ್ಷ್ಮಿ ಭಟ್, ಅಶ್ವಿನಿ ನಿಡ್ವಣ್ಣಾಯ, ಆಶಾಲತಾ ಕಲ್ಲೂರಾಯ, ಪದ್ಮಾ ಭಟ್ ಭಾಗವಹಿಸಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Nice