ಕನಕಮಜಲು: ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ ) ಕನಕಮಜಲು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲಬೈಲು ಸುಳ್ಯ ಇದರ ರಾಷ್ಟ್ರೀಯ ಸೇವೆ ಯೋಜನೆ ವತಿಯಿಂದ ಕನಕಮಜಲಿನ ಗ್ರಾಮದಲ್ಲಿರುವ ಪ್ರಾಚೀನ ಕಾಲದ ಕುರುಹುಗಳಲ್ಲೊಂದಾದ ‘ಪೆರ್ನಾಲ್ ಪಾದೆಗೆ ‘ಚಾರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಘಟಕದ ಮಾರ್ಗದರ್ಶಕ ಬಾಲಕೃಷ್ಣ ಹಾಗೂ ಸುಮಾರು 20 ಮಂದಿ ವಿದ್ಯಾರ್ಥಿಗಳು ಮತ್ತು ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ , ಉಪಾಧ್ಯಕ್ಷರು ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸುನಿಲ್ ಅಕ್ಕಿಮಲೆ ಇವರು ಆಯೋಜಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಕನಕಮಜಲು : ಚಾರಣ ಕಾರ್ಯಕ್ರಮ."