ಕನಕಮಜಲು : ಚಾರಣ ಕಾರ್ಯಕ್ರಮ.

June 12, 2019
11:30 AM

ಕನಕಮಜಲು:  ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ ) ಕನಕಮಜಲು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲಬೈಲು ಸುಳ್ಯ ಇದರ ರಾಷ್ಟ್ರೀಯ ಸೇವೆ ಯೋಜನೆ ವತಿಯಿಂದ ಕನಕಮಜಲಿನ ಗ್ರಾಮದಲ್ಲಿರುವ ಪ್ರಾಚೀನ ಕಾಲದ ಕುರುಹುಗಳಲ್ಲೊಂದಾದ ‘ಪೆರ್ನಾಲ್ ಪಾದೆಗೆ ‘ಚಾರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Advertisement
Advertisement

ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಘಟಕದ ಮಾರ್ಗದರ್ಶಕ ಬಾಲಕೃಷ್ಣ ಹಾಗೂ ಸುಮಾರು 20 ಮಂದಿ ವಿದ್ಯಾರ್ಥಿಗಳು ಮತ್ತು ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ , ಉಪಾಧ್ಯಕ್ಷರು ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸುನಿಲ್ ಅಕ್ಕಿಮಲೆ ಇವರು ಆಯೋಜಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ…
July 18, 2024
10:39 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ
July 18, 2024
10:08 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror