ಕನಕಮಜಲು : ಯುವಕ ಮಂಡಲದಿಂದ ಸ್ವಚ್ಛತಾ ಕಾರ್ಯಕ್ರಮ

June 12, 2019
10:30 AM

ಕನಕಮಜಲು : ನೆಹರು ಯುವ ಕೇಂದ್ರ ಮಂಗಳೂರು, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ  ಕಸ, ಪ್ಲಾಸ್ಟಿಕ್  ಗಳನ್ನು ಹೆಕ್ಕುವ ಮೂಲಕ ಕನಕಮಜಲು ಪೇಟೆಯನ್ನು ಸ್ವಚ್ಛಗೊಳಿಸಿದರು.

Advertisement
Advertisement

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ ಕುತ್ಯಾಳ, ಯುವಕ ಮಂಡಲ ದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಯುವಕ ಮಂಡಲದ ಸದಸ್ಯರು ಸ್ವಚ್ಛತೆಯಲ್ಲಿ ಕೈಜೋಡಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group