ಮೇ.19 : ಕರುಂಬಿತ್ತಿಲ್ ಸಂಗೀತ ಶಿಬಿರ ಸಂಪನ್ನ

May 18, 2019
10:32 PM

ಕರುಂಬಿತ್ತಿಲ್(ನಿಡ್ಳೆ): ಧರ್ಮಸ್ಥಳ ಸಮೀಮಪ ನಿಡ್ಳೆ ಕರುಂಬಿತ್ತಿಲ್‍ನಲ್ಲಿ ನಡೆಯುತ್ತಿರುವ ಕರುಂಬಿತ್ತಿಲ್ ಸಂಗೀತ ಶಿಬಿರ ಮೇ.19 ರಂದು ಸಂಪನ್ನಗೊಳ್ಳಲಿದೆ.

Advertisement

ಒಂದು ವಾರಗಳ ಕಾಲ ನಡೆದ ಶಿಬಿರದಲ್ಲಿ ಸಂಗೀತದ ಸುಧೆ ಹರಿಸಿತು. ಪ್ರಸಿದ್ಧ ವಯಲಿನಿಸ್ಟ್ ವಿದ್ವಾನ್ ವಿಠಲ ರಾಮಮೂರ್ತಿ ಅವರ ಕರುಂಬಿತ್ತಿಲ್‍ನ ಮನೆಯಲ್ಲಿ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಕರುಂಬಿತ್ತಿಲ್ ಸಂಗೀತ ಶಿಬಿರವು ಶುದ್ಧ ಸಂಗೀತದ ಅದ್ಭುತ ಲೋಕವನ್ನು ತೆರೆದಿಡುತ್ತದೆ. ಶಿಬಿರದಲ್ಲಿ ಸಂಗೀತ ಲೋಕದ ದಿಗ್ಗಜರು, ಸಂಗೀತ ವಿದ್ಯಾರ್ಥಿಗಳು, ಸಂಗೀತ ಪ್ರೇಮಿಗಳು ಒಟ್ಟಾಗಿ ಒಂದು ವಾರಗಳ ಕಾಲ ಸಂಗೀತದ ರಸಧಾರೆಯನ್ನು ಹರಿಸುತ್ತಾರೆ. ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಇನ್ನೂರ ಇಪ್ಪತ್ತಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್, ವಯಲಿನ್ ಮಾಂತ್ರಿಕ ವಿದ್ವಾನ್ ವಿ.ವಿ.ಸುಬ್ರಹ್ಮಣ್ಯಂ, ವಿದ್ವಾನ್ ಉಡುಪಿ ಗೋಪಾಲಕೃಷ್ಣನ್, ಬಾಂಬೆ ಜಯಶ್ರೀ ರಾಂನಾಥ್, ವಿದ್ವಾನ್ ಅಭಿಷೇಕ್ ರಘುರಾಂ, ವಿದ್ವಾನ್ ಶ್ರೀಮುಷ್ಣಂ ವಿ.ರಾಜಾರಾವ್, ತಿರುವಾರೂರ್ ಭಕ್ತವಲ್ಸಲಂ ಹೀಗೆ ಪ್ರಮುಖರು ಈ ಬಾರಿಯ ಶಿಬಿರದಲ್ಲಿ ಭಾಗವಹಿಸಿದ್ದಾರೆ ವಿದುಷಿ ಬಾಂಬೆ ಜಯಶ್ರೀ ರಾಂನಾಥ್ ಅವರ ಸಂಗೀತ ಕಛೇರಿಯೊಂದಿಗೆ ಶಿಬಿರ ಸಮಾಪನಗೊಳ್ಳಲಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ ಎಂದು ವಿದ್ವಾನ್ ವಿಠಲ ರಾಮಮೂರ್ತಿ ತಿಳಿಸಿದ್ದಾರೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ
ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
July 8, 2025
7:36 PM
by: ದ ರೂರಲ್ ಮಿರರ್.ಕಾಂ
ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು
July 7, 2025
8:22 PM
by: The Rural Mirror ಸುದ್ದಿಜಾಲ
ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ
July 2, 2025
9:53 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಅಡಿಕೆ ಕೃಷಿ ಹೇಗಿದೆ..? ಎಷ್ಟು ಉತ್ಪಾದನೆಯಾಗುತ್ತಿದೆ…?

ಪ್ರಮುಖ ಸುದ್ದಿ

MIRROR FOCUS

ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ – ಪಿಎಂ ಧನ-ಧಾನ್ಯ ಕೃಷಿ ಯೋಜನೆ ಜಾರಿಗೆ ಸಮ್ಮತಿ
July 18, 2025
9:47 PM
by: The Rural Mirror ಸುದ್ದಿಜಾಲ
ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ – ಪಿಎಂ ಧನ-ಧಾನ್ಯ ಕೃಷಿ ಯೋಜನೆ ಜಾರಿಗೆ ಸಮ್ಮತಿ
July 18, 2025
9:47 PM
by: The Rural Mirror ಸುದ್ದಿಜಾಲ
ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ
July 17, 2025
9:02 PM
by: The Rural Mirror ಸುದ್ದಿಜಾಲ

Editorial pick

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಭಾರತದಲ್ಲಿ ಅಡಿಕೆ ಕೃಷಿ ಹೇಗಿದೆ..? ಎಷ್ಟು ಉತ್ಪಾದನೆಯಾಗುತ್ತಿದೆ…?
July 19, 2025
7:56 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹೊಸರುಚಿ | ಹಲಸಿನ ಬೀಜದ ಚಟ್ಟಂಬಡೆ
July 19, 2025
7:25 AM
by: ದಿವ್ಯ ಮಹೇಶ್
ಮನೆಯಲ್ಲಿ ಯಾವ ಬಣ್ಣದ ಗೋಡೆಗಳು ಗ್ರಹಗಳ ಶಕ್ತಿಯನ್ನು ಸಂತೋಲನಗೊಳಿಸಿ ಯಶಸ್ಸನ್ನು ತರುತ್ತವೆ?
July 19, 2025
7:15 AM
by: The Rural Mirror ಸುದ್ದಿಜಾಲ
ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ
July 18, 2025
10:31 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಸುಚನ್ಯ
July 18, 2025
10:15 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪೃಥ್ವಿ ಜಿ ಎಂ
July 18, 2025
10:06 PM
by: ದ ರೂರಲ್ ಮಿರರ್.ಕಾಂ
ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು- ಪ್ರವಾಸಿಗರು ನದಿಗೆ ಇಳಿಯದಂತೆ ಸೂಚನೆ
July 18, 2025
9:51 PM
by: The Rural Mirror ಸುದ್ದಿಜಾಲ
ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ – ಪಿಎಂ ಧನ-ಧಾನ್ಯ ಕೃಷಿ ಯೋಜನೆ ಜಾರಿಗೆ ಸಮ್ಮತಿ
July 18, 2025
9:47 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 18-07-2025 | ಸಾಮಾನ್ಯ ಮಳೆ ಮುಂದುವರಿಕೆ | ಮುಂದಿನ 10 ದಿನಗಳಲ್ಲಿ ಎಲ್ಲೆಲ್ಲೆ ಮಳೆ..?
July 18, 2025
4:23 PM
by: ಸಾಯಿಶೇಖರ್ ಕರಿಕಳ
ಮನೆಗೆ ಇಡುವ ಹೆಸರನ್ನು ಯಾವ ಅಕ್ಷರದಿಂದ ಆರಂಭಿಸಿದರೆ ಉತ್ತಮ..?
July 18, 2025
6:28 AM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

OPINION

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group