ಮೇ.19 : ಕರುಂಬಿತ್ತಿಲ್ ಸಂಗೀತ ಶಿಬಿರ ಸಂಪನ್ನ

May 18, 2019
10:32 PM

ಕರುಂಬಿತ್ತಿಲ್(ನಿಡ್ಳೆ): ಧರ್ಮಸ್ಥಳ ಸಮೀಮಪ ನಿಡ್ಳೆ ಕರುಂಬಿತ್ತಿಲ್‍ನಲ್ಲಿ ನಡೆಯುತ್ತಿರುವ ಕರುಂಬಿತ್ತಿಲ್ ಸಂಗೀತ ಶಿಬಿರ ಮೇ.19 ರಂದು ಸಂಪನ್ನಗೊಳ್ಳಲಿದೆ.

Advertisement
Advertisement

ಒಂದು ವಾರಗಳ ಕಾಲ ನಡೆದ ಶಿಬಿರದಲ್ಲಿ ಸಂಗೀತದ ಸುಧೆ ಹರಿಸಿತು. ಪ್ರಸಿದ್ಧ ವಯಲಿನಿಸ್ಟ್ ವಿದ್ವಾನ್ ವಿಠಲ ರಾಮಮೂರ್ತಿ ಅವರ ಕರುಂಬಿತ್ತಿಲ್‍ನ ಮನೆಯಲ್ಲಿ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಕರುಂಬಿತ್ತಿಲ್ ಸಂಗೀತ ಶಿಬಿರವು ಶುದ್ಧ ಸಂಗೀತದ ಅದ್ಭುತ ಲೋಕವನ್ನು ತೆರೆದಿಡುತ್ತದೆ. ಶಿಬಿರದಲ್ಲಿ ಸಂಗೀತ ಲೋಕದ ದಿಗ್ಗಜರು, ಸಂಗೀತ ವಿದ್ಯಾರ್ಥಿಗಳು, ಸಂಗೀತ ಪ್ರೇಮಿಗಳು ಒಟ್ಟಾಗಿ ಒಂದು ವಾರಗಳ ಕಾಲ ಸಂಗೀತದ ರಸಧಾರೆಯನ್ನು ಹರಿಸುತ್ತಾರೆ. ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಇನ್ನೂರ ಇಪ್ಪತ್ತಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

Advertisement

ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್, ವಯಲಿನ್ ಮಾಂತ್ರಿಕ ವಿದ್ವಾನ್ ವಿ.ವಿ.ಸುಬ್ರಹ್ಮಣ್ಯಂ, ವಿದ್ವಾನ್ ಉಡುಪಿ ಗೋಪಾಲಕೃಷ್ಣನ್, ಬಾಂಬೆ ಜಯಶ್ರೀ ರಾಂನಾಥ್, ವಿದ್ವಾನ್ ಅಭಿಷೇಕ್ ರಘುರಾಂ, ವಿದ್ವಾನ್ ಶ್ರೀಮುಷ್ಣಂ ವಿ.ರಾಜಾರಾವ್, ತಿರುವಾರೂರ್ ಭಕ್ತವಲ್ಸಲಂ ಹೀಗೆ ಪ್ರಮುಖರು ಈ ಬಾರಿಯ ಶಿಬಿರದಲ್ಲಿ ಭಾಗವಹಿಸಿದ್ದಾರೆ ವಿದುಷಿ ಬಾಂಬೆ ಜಯಶ್ರೀ ರಾಂನಾಥ್ ಅವರ ಸಂಗೀತ ಕಛೇರಿಯೊಂದಿಗೆ ಶಿಬಿರ ಸಮಾಪನಗೊಳ್ಳಲಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ ಎಂದು ವಿದ್ವಾನ್ ವಿಠಲ ರಾಮಮೂರ್ತಿ ತಿಳಿಸಿದ್ದಾರೆ.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ : ಗೋ ಸಂತತಿಯ ಉಳಿವು ಅಂದರೆ ಧರ್ಮದ ಉಳಿವು
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror