ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ….!

May 23, 2019
8:49 PM

ಸುಳ್ಯ: ಲೋಕಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ದೇಶದಲ್ಲಿ  “ನಮೋ” ಆಡಳಿತ ಮತ್ತೊಮ್ಮೆ ಸ್ಪಷ್ಟವಾಗಿದೆ.  ವಿವಿಧ ರಾಜ್ಯಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಕರ್ನಾಟಕದಲ್ಲೂ ಬಿಜೆಪಿ 25 ಸ್ಥಾನಗಳನ್ನು  ಬಾಚಿಕೊಂಡಿದೆ. 1 ಕಾಂಗ್ರೆಸ್ ಹಾಗೂ 1 ಜೆ ಡಿಎಸ್ ಸ್ಥಾನ ಪಡೆದುಕೊಂಡರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲವು ಸಾಧಿಸಿದ್ದಾರೆ.

ರಾಜ್ಯದಲ್ಲಿ  ಮೈತ್ರಿಕೂಟದ ಸರಕಾರ ಇದ್ದು ಚುನಾವಣೆಯಲ್ಲೂ ಮೈತ್ರಿ ಮಾಡಿ ಇಡೀ ರಾಜ್ಯದಲ್ಲಿ  2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅದರಲ್ಲೂ ಮುಖ್ಯವಾಗಿ ತೀವ್ರ ಕುತೂಹಲ ಸೃಷ್ಠಿಸಿದ್ದ ಮಂಡ್ಯ ಕ್ಷೇತ್ರವೂ ಮೈತ್ರಿಕೂಟದ ಕೈ ತಪ್ಪಿದೆ. ಹೀಗಾಗಿ ತೀವ್ರ ಮುಖಭಂಗ ಅನುಭವಿಸುತ್ತಿರುವ ನಡುವೆ ರಾಜ್ಯದಲ್ಲೂ ಮೋಡ ಮುಸುಕಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆಯ ಚಿತ್ರ ತಿಳಿಸುತ್ತಿದೆ. ವಿಶೇಷವಾಗಿ ಕರ್ನಾಟದಲ್ಲಿ ಮಾತ್ರವೇ ಈ ಮೋಡ ಆವರಿಸಿರುವುದು  ಕಂಡುಬರುತ್ತಿದೆ. ಇದು ಕಾಕತಾಳೀಯವೂ ಹೌದು. ಮಳೆ ಬರುವ ಸೂಚನೆಯೂ ಹೌದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ
May 7, 2026
7:30 AM
by: ಮಿರರ್‌ ಡೆಸ್ಕ್
ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ
May 7, 2026
7:22 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror