ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ

July 16, 2019
2:49 PM

ಸುಳ್ಯ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಹಾಗೂ ಸುಳ್ಯದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿರುವ ಅಮೃತಭವನದಲ್ಲಿ ಜರುಗಿತು.
ವಾರ್ತಾಧಿಕಾರಿ ಖಾದರ್ ಷಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಡಿಕೇರಿ ಶಕ್ತಿ ಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಉಪನ್ಯಾಸ ನೀಡಿದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆಯ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಅಶ್ರಫ್ ಕೆ.ಎಂ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹ್ಮದ್, ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್, ಜೆ.ಕೆ.ರೈ ಸುಳ್ಯ, ಶಾರದಾ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲೆ ಜ್ಯೋತ್ಸ್ನಾ , ಸುಳ್ಯ ತಾಲೂಕು ಘಟಕದ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ಉಪಸ್ಥಿತರಿದ್ದರು. ಪತ್ರಕರ್ತ ಡಾ. ಯು.ಪಿ.ಶಿವಾನಂದ ಸನ್ಮಾನ ನೆರವೇರಿಸಿದರು. ರಕ್ತದಾನಿ ಪಿ.ಬಿ.ಸುಧಾಕರ ರೈ, ಪತ್ರಕರ್ತ ರವಿರಾಜ್ ವಳಲಂಬೆ, ಡಾ.ಹಿಮಕರ್, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಸರಸ್ವತಿ ಆಚಾರ್ಯ ಕಾವಿನಮೂಲೆ, ಮಡಪ್ಪಾಡಿ ಮಹಾತ್ಮಾ ಗಾಂಧಿ ಸೇವಾ ಸಂಘದ ಎಂ.ಡಿ. ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror