ಕಲ್ಚೆರ್ಪೆ: ವನದುರ್ಗಾ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

December 13, 2019
2:02 PM

ಅರಂತೋಡು: ಪೆರಾಜೆ ಸಮೀಪದ ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ಪರಿಹಾರ ದೈವಗಳ ಪ್ರಥಮ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬಿ.ಎಸ್.ಎನ್ ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.

ಬೆಳಿಗ್ಗೆ ಸ್ಥಳ ಶುದ್ದಿ, ಗಣಹೋಮ, ವನದುರ್ಗಾ ಹೋಮ, ಆಶ್ಲೇಷಬಲಿ, ತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಾಯಂಕಾಲ ಗುಳಿಗ ದೈವದ ಕೋಲ ಪ್ರಸಾದ ವಿತರಣೆ ನಡೆಯಿತು. ಸಿರಿಕುರಲ್ ಗೆಳೆಯರ ಬಳಗದ ಪ್ರಾಯೋಜಕತ್ವದಲ್ಲಿ ಮಂಜು ಸುಳ್ಯ ಇವರ ಸುಗಿಪು ಜಾನಪದ ಕಲಾ ತಂಡದ ಮಕ್ಕಳಿಂದ ಜಾನಪದ ನೃತ್ಯ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಭಕ್ತಾಧಿಗಳು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror