ಕಳೆದು ಹೋದ ಆ ಹೊತ್ತು

June 9, 2019
7:00 PM

ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||

Advertisement
Advertisement

ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||

Advertisement

ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||

ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||

Advertisement

ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ತಲೆಮಾರುಗಳ ಕಂದಕವನ್ನು ಮನೆಪಾಠದಿಂದ ಮುಚ್ಚಬಹುದು
July 26, 2024
10:22 AM
by: ಡಾ.ಚಂದ್ರಶೇಖರ ದಾಮ್ಲೆ
ಆಷಾಡ ತಿಂಗಳ ನೆಚ್ಚಿನ ಖಾದ್ಯ ಕಣಿಲೆ | ಮಲೆನಾಡು, ಕರಾವಳಿ, ಕೊಡಗು ಜನರ ವಿಶೇಷ ತಿಂಡಿ
July 25, 2024
5:06 PM
by: The Rural Mirror ಸುದ್ದಿಜಾಲ
ತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆ
July 24, 2024
11:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror