ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರಿದ ಸಹಾಯಧನ ವಿತರಣೆ

April 26, 2019
4:38 PM

ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ  ಮಳೆ ಹಾಗೂ  ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ ನೆಲಸಮವಾಗಿತ್ತು.
ಘಟನೆಯಲ್ಲಿ ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ಬಾಳುಗೋಡಿನ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಹಾಯ ಹಸ್ತ ಚಾಚಿದ್ದು ರೂ 10.000 ಪರಿಹಾರ ಸಹಾಯಧನವನ್ನು ಶುಕ್ರವಾರ ಕುಟುಂಬದವರಿಗೆ ವಿತರಿಸಿದರು.

Advertisement
Advertisement
Advertisement

ಈ ಸಂದರ್ಭ ಕುಕ್ಕಪ್ಪ ಮುಂಡೋಕಜೆ, ನಿತಿನ್ ಬಾಳುಗೋಡು, ರಾಮಕೃಷ್ಣ ಕಟ್ಟೆಮನೆ, ತೇಜಕುಮಾರ ಮುಂಡೋಕಜೆ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎನ್ನೆoಪಿಯುಸಿಯಲ್ಲಿ ಜಾಗೃತಿ ಕಾರ್ಯಕ್ರಮ
September 24, 2023
1:38 PM
by: ದ ರೂರಲ್ ಮಿರರ್.ಕಾಂ
ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ
ಉತ್ತರದಿಂದ ವೈವಾಹಿಕ ಸಂಬಂಧ | ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ
September 21, 2023
10:32 PM
by: ದ ರೂರಲ್ ಮಿರರ್.ಕಾಂ
ವಿಷ್ಣುಗುಪ್ತ ವಿಶ್ವವಿದ್ಯಾಪೀಠ | ಮುಂದಿನ ವರ್ಷದಿಂದ ಪದವಿ ಶಿಕ್ಷಣ : ರಾಘವೇಶ್ವರ ಶ್ರೀ
September 20, 2023
9:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror