ಕಾಡಾನೆ ಆರೋಗ್ಯ ವೀಕ್ಷಿಸಿದ ವೈದ್ಯರು

May 17, 2019
7:00 AM

ಬಾಳುಗೋಡು:  ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು  ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು.

ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು. ಹೀಗಾಗಿ ಕಾಡಿಗೆ ತೆರಳಿ ಆರೋಗ್ಯದ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇಲಾಖಾ ಅಧಿಕಾರಿಗಳ ಪ್ರಕಾರ, ಆನೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆ ಕೊಟ್ಡದ್ದರಿಂದ ಆನೆಯ ಗಾಯದಲ್ಲಿದ್ದ ಕೆಟ್ಟ ರಕ್ತ ಹೊರಹೋಗುತ್ತಿದೆ. ಬೇರೆನು ಇಲ್ಲ. ಜನರು ಭಯ ಪಡುವ ಹಾಗೂ ಆನೆಯ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಹೇಳುತ್ತದೆ. ಗ್ರಾಮಸ್ಥರು ಬೈನೆ ಆಹಾರ ಹಾಕಿದ ಕಾರಣ ಆನೆ ಆಹಾರ ಹುಡುಕುದನ್ನು ಮರೆತಿದೆ.ಹಾಗಾಗಿ ಅದು ಕಾಡಿನ ಒಳಕ್ಕೆ ಹೋಗ್ತ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ವಿಶ್ವ ಮಣ್ಣು ದಿನಾಚರಣೆ | ಸಂಪಾಜೆಯ ಗೇರು ಕೃಷಿಕರಿಗೆ ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ
December 9, 2025
2:38 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆ ವಿಮೆ ಕತೆ ಏನು..? | ಬೆಳೆ ವಿಮೆ ಪಾವತಿಯಾಗದೇ ಇದ್ದರೆ ಸರ್ಕಾರದಿಂದ ಪರಿಹಾರ ಅಗತ್ಯವಿದೆ
December 7, 2025
8:20 PM
by: ಮಹೇಶ್ ಪುಚ್ಚಪ್ಪಾಡಿ
ಗ್ರಾಮೀಣ ಭಾಗದ ಸಮಸ್ಯೆ ಆಲಿಸಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ 
November 20, 2025
9:31 PM
by: ದ ರೂರಲ್ ಮಿರರ್.ಕಾಂ
ಬಂಟ್ವಾಳ : ನಾವೂರು ಪೋಯಿಲೊಡಿಯಲ್ಲಿ ಏಣಿಗಳ ವಿತರಣೆ
November 16, 2025
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror