ಕಾಣಿಯೂರು : ಭಜನಾ ಕಾರ್ಯಕ್ರಮ

Advertisement

ಕಾಣಿಯೂರು:  ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ  ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಹ್ವಾನಿತ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

Advertisement

ಈ ಭಜನಾ ಸೇವೆಯಲ್ಲಿ ಶ್ರೀ ಕಪಿಲೇಶ್ವರ ಭಜನಾ ಮಂಡಳಿ ಚಾರ್ವಾಕ, ಶ್ರೀ ಹರಿ ಭಜನಾ ಮಂಡಳಿ ಪುಣ್ಚಾತ್ತಾರು, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಕೆಯ್ಯೂರು,  ಶ್ರೀ ರಾಮಾಂಜನೇಯ ಭಜನಾ ಮಂಡಳಿ ಎಣ್ಮೂರು, ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಕಲ್ಲಗದ್ದೆ ಕೊಡಿಯಾಲ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನಾವೂರು ಇಲ್ಲಿಯ ತಂಡಗಳು ಭಾಗವಹಿಸಿದ್ದವು .

Advertisement

ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ ತೋಟ, ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ಮತ್ತು ಕಾರ್ಯದರ್ಶಿ ಜಯಂತ ಅಬೀರ, ಭಜನಾ ಮಂಡಳಿಯ ಸದಸ್ಯರುಗಳು, ಊರವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಕಾಣಿಯೂರು : ಭಜನಾ ಕಾರ್ಯಕ್ರಮ"

Leave a comment

Your email address will not be published.


*